ಕೇರಳದಿಂದ ಕರ್ನಾಟಕಕ್ಕೆ ಹಕ್ಕಿಜ್ವರ ಹರಡೋ ಆತಂಕ: ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ

ಕೇರಳದಿಂದ ಕರ್ನಾಟಕಕ್ಕೆ ಹಕ್ಕಿಜ್ವರ ಹರಡೋ ಆತಂಕ: ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ

Published : Jan 20, 2023, 11:03 AM ISTUpdated : Jan 20, 2023, 11:05 AM IST

ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿದ್ದು, ಕರ್ನಾಟಕದ ಗಡಿಯಲ್ಲಿ ಕಟ್ಟೇಚ್ಚರ ವಹಿಸಲಾಗಿದೆ.
 

ಕೇರಳದಿಂದ ಕರ್ನಾಟಕಕ್ಕೂ ಹಕ್ಕಿಜ್ವರ ಹರಡೋ ಆತಂಕ ಎದುರಾಗಿದ್ದು, ಬಂಡೀಪುರ ಮೂಲೆಹೊಲೆ ಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಚಾಮರಾಜನಗರ ಜಿಲ್ಲಾಡಳಿತ ಹಾಗೂ ಪಶುಪಾಲನೆ ಇಲಾಖೆಯಿಂದ ತೀವ್ರ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಕೇರಳದಿಂದ ಬರುವ ಎಲ್ಲಾ ವಾಹನಗಳಿಗೆ ಸ್ಯಾನಿಟೈಸೇಷನ್‌ ಮಾಡಲಾಗುತ್ತಿದೆ. ಜಿಲ್ಲಾಡಳಿತದಿಂದ ಸರಕು ಹಾಗೂ ಕೋಳಿ ತರುವ ವಾಹನಗಳ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಇನ್ನು ಮೇಲು ಕಾಮನಹಳ್ಳಿಯಲ್ಲಿ ನಾಟಿ ಕೋಳಿ ಸಾವನ್ನಪ್ಪಿದ್ದು, ಲ್ಯಾಬ್‌ಗೆ ಟೆಸ್ಟ್‌'ಗಾಗಿ ಕೋಳಿಯ ಸ್ಯಾಂಪಲ್‌ಗಳ ರವಾನೆ ಮಾಡಲಾಗಿದೆ ಎಂದು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಶಿವಣ್ಣ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಪ್ರಾಪರ್ಟಿ & ಲೈಫ್ ಸ್ಟೈಲ್ ಎಕ್ಸ್ ಪೋ: ಸಚಿವ ಮುನೇನಕೊಪ್ಪ ಚಾಲನೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more