ಭಾರತಕ್ಕೆ ಬಂದಿರುವುದು ತುಂಬಾ ನೆಮ್ಮದಿ ಎನಿಸುತ್ತಿದೆ, ಉಕ್ರೇನ್‌ನಿಂದ ವಾಪಸ್ಸಾದ ವಿದ್ಯಾರ್ಥಿಗಳ ಸಂತಸ

ಭಾರತಕ್ಕೆ ಬಂದಿರುವುದು ತುಂಬಾ ನೆಮ್ಮದಿ ಎನಿಸುತ್ತಿದೆ, ಉಕ್ರೇನ್‌ನಿಂದ ವಾಪಸ್ಸಾದ ವಿದ್ಯಾರ್ಥಿಗಳ ಸಂತಸ

Published : Feb 27, 2022, 11:45 AM ISTUpdated : Feb 27, 2022, 12:11 PM IST

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ ಬರಮಾಡಿಕೊಂಡಿದ್ದಾರೆ. 

ಬೆಂಗಳೂರು (ಫೆ. 27): ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ ಬರಮಾಡಿಕೊಂಡಿದ್ದಾರೆ.

'ಭಾರತಕ್ಕೆ ಬಂದಿರುವುದು ತುಂಬಾ ನೆಮ್ಮದಿ ಎನಿಸುತ್ತಿದೆ. ಇಂಡಿಯನ್ ಎಂಬಸಿ, ನಮ್ಮ ರಾಜ್ಯ ಸರ್ಕಾರ ನಮಗೆ ತುಂಬಾ ನೆರವು ನೀಡಿದೆ. ನಮ್ಮ ಪೋಷಕರನ್ನು ನೋಡಿ ಬಹಳ ಖುಷಿಯಾಯ್ತು' ಎಂದು ವಿದ್ಯಾರ್ಥಿನಿಯರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಸಂತಸ ಹಂಚಿಕೊಂಡರು. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more