ಭಾರತಕ್ಕೆ ಬಂದಿರುವುದು ತುಂಬಾ ನೆಮ್ಮದಿ ಎನಿಸುತ್ತಿದೆ, ಉಕ್ರೇನ್‌ನಿಂದ ವಾಪಸ್ಸಾದ ವಿದ್ಯಾರ್ಥಿಗಳ ಸಂತಸ

ಭಾರತಕ್ಕೆ ಬಂದಿರುವುದು ತುಂಬಾ ನೆಮ್ಮದಿ ಎನಿಸುತ್ತಿದೆ, ಉಕ್ರೇನ್‌ನಿಂದ ವಾಪಸ್ಸಾದ ವಿದ್ಯಾರ್ಥಿಗಳ ಸಂತಸ

Published : Feb 27, 2022, 11:45 AM ISTUpdated : Feb 27, 2022, 12:11 PM IST

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ ಬರಮಾಡಿಕೊಂಡಿದ್ದಾರೆ. 

ಬೆಂಗಳೂರು (ಫೆ. 27): ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ ಬರಮಾಡಿಕೊಂಡಿದ್ದಾರೆ.

'ಭಾರತಕ್ಕೆ ಬಂದಿರುವುದು ತುಂಬಾ ನೆಮ್ಮದಿ ಎನಿಸುತ್ತಿದೆ. ಇಂಡಿಯನ್ ಎಂಬಸಿ, ನಮ್ಮ ರಾಜ್ಯ ಸರ್ಕಾರ ನಮಗೆ ತುಂಬಾ ನೆರವು ನೀಡಿದೆ. ನಮ್ಮ ಪೋಷಕರನ್ನು ನೋಡಿ ಬಹಳ ಖುಷಿಯಾಯ್ತು' ಎಂದು ವಿದ್ಯಾರ್ಥಿನಿಯರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಸಂತಸ ಹಂಚಿಕೊಂಡರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more