ಜನಿಸಿದ ಕೆಲವೇ ಗಂಟೆಗಳಲ್ಲಿ ಕೊರೊನಾದಿಂದ ನವಜಾತ ಶಿಶು ಸಾವು

ಜನಿಸಿದ ಕೆಲವೇ ಗಂಟೆಗಳಲ್ಲಿ ಕೊರೊನಾದಿಂದ ನವಜಾತ ಶಿಶು ಸಾವು

Published : Aug 26, 2020, 03:12 PM IST

ಜನಿಸಿದ ಮೂರ್ನಾಲ್ಕು ಗಂಟೆಗಳಲ್ಲಿ ಕೋವಿಡ್‌ನಿಂದ ನವಜಾತ ಶಿಶು ಸಾವನ್ನಪ್ಪಿದೆ. ದೊಡ್ಡ ಬಳ್ಳಾಪುರ ಮೂಲದ ದಂಪತಿಗೆ ಜನಿಸಿದ್ದ ಮಗು ಇದು. ತಾಯಿಗೂ ಸೋಂಕು ತಗುಲಿದೆ. ದುರಂತ ಎಂದರೆ ಇಂತಹ ಸ್ಥಿತಿಯಲ್ಲಿ ಜೊತೆಗಿರಬೇಕಾದ ಗಂಡ, ಮಗುವಿನ ಅಂತ್ಯಸಂಸ್ಕಾರಕ್ಕೆ ಬಂದಿಲ್ಲ. ಹೆಂಡತಿಯ ಯೋಗಕ್ಷೇಮವನ್ನೂ ವಿಚಾರಿಸಿಲ್ಲ.  ಒಂದು ಕಡೆ ಆಗ ತಾನೆ ಹುಟ್ಟಿದ ಮಗುವಿಲ್ಲ, ಇನ್ನೊಂದು ಕಡೆ ಜೊತೆಗಿರಬೇಕಾದ ಗಂಡನಿಲ್ಲ. ಆ ತಾಯಿಯ ಸ್ಥಿತಿ ಯಾರಿಗೂ ಬರಬಾರದು. 
 

ಬೆಂಗಳೂರು (ಆ. 26): ಜನಿಸಿದ ಮೂರ್ನಾಲ್ಕು ಗಂಟೆಗಳಲ್ಲಿ ಕೋವಿಡ್‌ನಿಂದ ನವಜಾತ ಶಿಶು ಸಾವನ್ನಪ್ಪಿದೆ. ದೊಡ್ಡ ಬಳ್ಳಾಪುರ ಮೂಲದ ದಂಪತಿಗೆ ಜನಿಸಿದ್ದ ಮಗು ಇದು. ತಾಯಿಗೂ ಸೋಂಕು ತಗುಲಿದೆ. ದುರಂತ ಎಂದರೆ ಇಂತಹ ಸ್ಥಿತಿಯಲ್ಲಿ ಜೊತೆಗಿರಬೇಕಾದ ಗಂಡ, ಮಗುವಿನ ಅಂತ್ಯಸಂಸ್ಕಾರಕ್ಕೆ ಬಂದಿಲ್ಲ. ಹೆಂಡತಿಯ ಯೋಗಕ್ಷೇಮವನ್ನೂ ವಿಚಾರಿಸಿಲ್ಲ.  ಒಂದು ಕಡೆ ಆಗ ತಾನೆ ಹುಟ್ಟಿದ ಮಗುವಿಲ್ಲ, ಇನ್ನೊಂದು ಕಡೆ ಜೊತೆಗಿರಬೇಕಾದ ಗಂಡನಿಲ್ಲ. ಆ ತಾಯಿಯ ಸ್ಥಿತಿ ಯಾರಿಗೂ ಬರಬಾರದು. 

ಶಾಸಕ ಜಮೀರ್ ಅಹ್ಮದ್ ಟೀಂ JJR ನಗರದ ಹಿಂದೂ ರುದ್ರಭೂಮಿಯಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ನಿಜಕ್ಕೂ ಈ ದೃಶ್ಯ ಎಂಥವರಿಗೂ ಕರುಳು ಚುರುಕ್ ಎನ್ನುತ್ತದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!