Cabinet Expansion: ಸಚಿವರಿಗೆ ಶುರುವಾಯ್ತು ಟೆನ್ಷನ್, 2 ಬಾರಿ ಮಂತ್ರಿಯಾದವರಿಗೆ ಕೊಕ್‌?

Cabinet Expansion: ಸಚಿವರಿಗೆ ಶುರುವಾಯ್ತು ಟೆನ್ಷನ್, 2 ಬಾರಿ ಮಂತ್ರಿಯಾದವರಿಗೆ ಕೊಕ್‌?

Suvarna News   | Asianet News
Published : Mar 11, 2022, 05:47 PM IST

ರಾಜ್ಯ ಬಿಜೆಪಿಗೆ ಪಂಚರಾಜ್ಯ ಚುನಾವಣಾ ಫಲಿತಾಂಶ ಉತ್ಸಾಹ ತುಂಬಿದೆ. ಈ ಫಲಿತಾಂಶದ ಬೆನ್ನಲ್ಲೇ ರಾಜ್ಯ ಸಚಿವ ಸ್ಥಾನ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಅವರಲ್ಲಿನ ಉತ್ಸಾಹ, ನಿರೀಕ್ಷೆ ಹೆಚ್ಚಾಗಿದೆ. ಇದೇ ವೇಳೆ ಹಿರಿಯ ಸಚಿವರಲ್ಲಿ ಆತಂಕವೂ ಕಾಣಿಸಿಕೊಂಡಿದೆ.

ಬೆಂಗಳೂರು (ಮಾ. 11): ರಾಜ್ಯ ಬಿಜೆಪಿಗೆ ಪಂಚರಾಜ್ಯ ಚುನಾವಣಾ ಫಲಿತಾಂಶ ಉತ್ಸಾಹ ತುಂಬಿದೆ. ಈ ಫಲಿತಾಂಶದ ಬೆನ್ನಲ್ಲೇ ರಾಜ್ಯ ಸಚಿವ ಸ್ಥಾನ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಅವರಲ್ಲಿನ ಉತ್ಸಾಹ, ನಿರೀಕ್ಷೆ ಹೆಚ್ಚಾಗಿದೆ. ಇದೇ ವೇಳೆ ಹಿರಿಯ ಸಚಿವರಲ್ಲಿ ಆತಂಕವೂ ಕಾಣಿಸಿಕೊಂಡಿದೆ. ಪುನಾರಚನೆಯೇ ಅಂತಿಮಗೊಂಡಲ್ಲಿ ವಯಸ್ಸಿನಲ್ಲಿ ಹಿರಿಯರಾಗಿರುವ ಅಥವಾ ಎರಡು ಬಾರಿ ಸಚಿವರಾಗಿರುವವರನ್ನು ಕೈಬಿಡುವ ಬಗ್ಗೆ ಚರ್ಚೆ ನಡೆಯಬಹುದು.  ಇದೇ ವೇಳೆ ಹಿರಿಯ ಸಚಿವರಲ್ಲಿ ಆತಂಕವೂ ಕಾಣಿಸಿಕೊಂಡಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more