Cabinet Expansion: ಸಚಿವರಿಗೆ ಶುರುವಾಯ್ತು ಟೆನ್ಷನ್, 2 ಬಾರಿ ಮಂತ್ರಿಯಾದವರಿಗೆ ಕೊಕ್‌?

Cabinet Expansion: ಸಚಿವರಿಗೆ ಶುರುವಾಯ್ತು ಟೆನ್ಷನ್, 2 ಬಾರಿ ಮಂತ್ರಿಯಾದವರಿಗೆ ಕೊಕ್‌?

Suvarna News   | Asianet News
Published : Mar 11, 2022, 05:47 PM IST

ರಾಜ್ಯ ಬಿಜೆಪಿಗೆ ಪಂಚರಾಜ್ಯ ಚುನಾವಣಾ ಫಲಿತಾಂಶ ಉತ್ಸಾಹ ತುಂಬಿದೆ. ಈ ಫಲಿತಾಂಶದ ಬೆನ್ನಲ್ಲೇ ರಾಜ್ಯ ಸಚಿವ ಸ್ಥಾನ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಅವರಲ್ಲಿನ ಉತ್ಸಾಹ, ನಿರೀಕ್ಷೆ ಹೆಚ್ಚಾಗಿದೆ. ಇದೇ ವೇಳೆ ಹಿರಿಯ ಸಚಿವರಲ್ಲಿ ಆತಂಕವೂ ಕಾಣಿಸಿಕೊಂಡಿದೆ.

ಬೆಂಗಳೂರು (ಮಾ. 11): ರಾಜ್ಯ ಬಿಜೆಪಿಗೆ ಪಂಚರಾಜ್ಯ ಚುನಾವಣಾ ಫಲಿತಾಂಶ ಉತ್ಸಾಹ ತುಂಬಿದೆ. ಈ ಫಲಿತಾಂಶದ ಬೆನ್ನಲ್ಲೇ ರಾಜ್ಯ ಸಚಿವ ಸ್ಥಾನ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಅವರಲ್ಲಿನ ಉತ್ಸಾಹ, ನಿರೀಕ್ಷೆ ಹೆಚ್ಚಾಗಿದೆ. ಇದೇ ವೇಳೆ ಹಿರಿಯ ಸಚಿವರಲ್ಲಿ ಆತಂಕವೂ ಕಾಣಿಸಿಕೊಂಡಿದೆ. ಪುನಾರಚನೆಯೇ ಅಂತಿಮಗೊಂಡಲ್ಲಿ ವಯಸ್ಸಿನಲ್ಲಿ ಹಿರಿಯರಾಗಿರುವ ಅಥವಾ ಎರಡು ಬಾರಿ ಸಚಿವರಾಗಿರುವವರನ್ನು ಕೈಬಿಡುವ ಬಗ್ಗೆ ಚರ್ಚೆ ನಡೆಯಬಹುದು.  ಇದೇ ವೇಳೆ ಹಿರಿಯ ಸಚಿವರಲ್ಲಿ ಆತಂಕವೂ ಕಾಣಿಸಿಕೊಂಡಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more