ಕೋವಿಡ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೋರಿದ ವಿಜಯಪುರ DHO ಗೆ ಕಡ್ಡಾಯ ರಜೆ

ಕೋವಿಡ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೋರಿದ ವಿಜಯಪುರ DHO ಗೆ ಕಡ್ಡಾಯ ರಜೆ

Suvarna News   | Asianet News
Published : May 01, 2021, 10:45 AM ISTUpdated : May 01, 2021, 11:10 AM IST

2 ನೇ ಅಲೆ ಗಂಭೀರತೆ ಬಗ್ಗೆ ಸರ್ಕಾರ ನಡೆಸಿದ ಸಭೆಗೆ ವಿಜಯಪುರ DHO ರಾಜಕುಮಾರ ಯರಗಲ್ ಗೈರಾಗಿದ್ದು, ನಿರ್ಲಕ್ಷ್ಯ ತೋರಿದ್ದಾರೆ. 4 ಬಾರಿ ಶೋಕಾಸ್ ನೊಟೀಸ್ ನೀಡಿ ಎಚ್ಚರಿಸಿದರೂ ಉದ್ಧಟತನ ತೋರಿಸಿದ್ದಾರೆ. 

ಬೆಂಗಳೂರು (ಮೇ. 01): 2 ನೇ ಅಲೆ ಗಂಭೀರತೆ ಬಗ್ಗೆ ಸರ್ಕಾರ ನಡೆಸಿದ ಸಭೆಗೆ ವಿಜಯಪುರ DHO ರಾಜಕುಮಾರ ಯರಗಲ್ ಗೈರಾಗಿದ್ದು, ನಿರ್ಲಕ್ಷ್ಯ ತೋರಿದ್ದಾರೆ. 4 ಬಾರಿ ಶೋಕಾಸ್ ನೊಟೀಸ್ ನೀಡಿ ಎಚ್ಚರಿಸಿದರೂ ಉದ್ಧಟತನ ತೋರಿಸಿದ್ದಾರೆ. ಬೆಡ್, ಆಕ್ಸಿಜನ್ ಬಗ್ಗೆ ಸಿಎಂ ನಡೆಸಿದ ಸಭೆಗೂ ಬರಲಿಲ್ಲ, ವಿಡಿಯೋ ಕಾನ್ಫರೆನ್ಸ್‌ಗೂ ಹಾಜರಾಗಿಲ್ಲ. ರಾಜಕುಮಾರ್ ಯರಗಲ್ ಉದ್ಧಟತನಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ