ಕೆಆರ್‌ಎಸ್‌ನಲ್ಲಿ ಸುಮಲತಾ ರೌಂಡ್ಸ್, ಬಿರುಕಿನ ಬಗ್ಗೆ ಪರಿಶೀಲನೆ

Jul 14, 2021, 3:59 PM IST

ಬೆಂಗಳೂರು (ಜು. 14): ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿರುವ ಸಂಸದೆ ಸುಮಲತಾ ಅಂಬರೀಶ್, ಇಂದು ಕೆಆರ್‌ಎಸ್ ಹಾಗೂ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಕೆಆರ್‌ಎಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. 

ಮಂಡ್ಯದಲ್ಲಿ ಮೂರು ಹೋರಾಟ; ಸಂಸದೆ ಸುಮಲತಾ ನಡೆಗೆ ನಡುಗಿದ ಸಕ್ಕರೆ ನಗರ!

'ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿರುವ ಕಾರಣ ನನ್ನ ಹಾಗೂ ನನ್ನ ಜೊತೆ ಇರುವವರು ಟಾರ್ಗೆಟ್ ಆಗುತ್ತಿದ್ದಾರೆ. ಇದಕ್ಕೆಲ್ಲಾ ನಾವು ಜಗ್ಗುವುದಿಲ್ಲ, ಇದರಿಂದ ನನಗೆ ಇನ್ನಷ್ಟು ಶಕ್ತಿ ಬಂದಿದೆ' ಎಂದು ಈಗಾಗಲೇ ಹೇಳಿದ್ದಾರೆ.