ಅಕ್ರಮ ಗಣಿಗಾರಿಕೆ ವಿರುದ್ಧ  ಸಮರ; ಸಿಎಂ, ಗಣಿ ಸಚಿವರ ಭೇಟಿಗೆ ಸುಮಲತಾ ನಿರ್ಧಾರ

ಅಕ್ರಮ ಗಣಿಗಾರಿಕೆ ವಿರುದ್ಧ ಸಮರ; ಸಿಎಂ, ಗಣಿ ಸಚಿವರ ಭೇಟಿಗೆ ಸುಮಲತಾ ನಿರ್ಧಾರ

Published : Jul 10, 2021, 03:31 PM ISTUpdated : Jul 10, 2021, 03:56 PM IST

ಎಚ್‌ಡಿಕೆ ಸೈಲೆಂಟ್ ಆಗಿದ್ರೂ ಸುಮಲತಾ ಮಾತ್ರ ರೆಬೆಲ್ ಆಗಿದ್ದಾರೆ. 'ನಾನು ಏನು ಮಾಡಬೇಕೆಂದು ನನಗೆ ಚೆನ್ನಾಗಿ ಗೊತ್ತು ಎಂದು ಸಂಸದೆ ಸುಮಲತಾ ಹೇಳಿದ್ದಾರೆ. 

ಬೆಂಗಳೂರು (ಜು. 10): ಎಚ್‌ಡಿಕೆ ಸೈಲೆಂಟ್ ಆಗಿದ್ರೂ ಮಾತ್ರ ರೆಬೆಲ್ ಆಗಿದ್ದಾರೆ. 'ನಾನು ಏನು ಮಾಡಬೇಕೆಂದು ನನಗೆ ಚೆನ್ನಾಗಿ ಗೊತ್ತು. ಕುಮಾರಸ್ವಾಮಿ ಡಿಕ್ಟೇಟರ್ ರೀತಿ ವರ್ತಿಸುತ್ತಾರೆ. ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಮುಂದುವರೆಸುತ್ತೇನೆ' ಎಂದು ಸುಮಲತಾ ಹೇಳಿದ್ದಾರೆ. ಸಿಎಂ ಹಾಗೂ ಗಣಿಸಚಿವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!