ಅಕ್ರಮ ಗಣಿಗಾರಿಕೆ ವಿರುದ್ಧ  ಸಮರ; ಸಿಎಂ, ಗಣಿ ಸಚಿವರ ಭೇಟಿಗೆ ಸುಮಲತಾ ನಿರ್ಧಾರ

ಅಕ್ರಮ ಗಣಿಗಾರಿಕೆ ವಿರುದ್ಧ ಸಮರ; ಸಿಎಂ, ಗಣಿ ಸಚಿವರ ಭೇಟಿಗೆ ಸುಮಲತಾ ನಿರ್ಧಾರ

Published : Jul 10, 2021, 03:31 PM ISTUpdated : Jul 10, 2021, 03:56 PM IST

ಎಚ್‌ಡಿಕೆ ಸೈಲೆಂಟ್ ಆಗಿದ್ರೂ ಸುಮಲತಾ ಮಾತ್ರ ರೆಬೆಲ್ ಆಗಿದ್ದಾರೆ. 'ನಾನು ಏನು ಮಾಡಬೇಕೆಂದು ನನಗೆ ಚೆನ್ನಾಗಿ ಗೊತ್ತು ಎಂದು ಸಂಸದೆ ಸುಮಲತಾ ಹೇಳಿದ್ದಾರೆ. 

ಬೆಂಗಳೂರು (ಜು. 10): ಎಚ್‌ಡಿಕೆ ಸೈಲೆಂಟ್ ಆಗಿದ್ರೂ ಮಾತ್ರ ರೆಬೆಲ್ ಆಗಿದ್ದಾರೆ. 'ನಾನು ಏನು ಮಾಡಬೇಕೆಂದು ನನಗೆ ಚೆನ್ನಾಗಿ ಗೊತ್ತು. ಕುಮಾರಸ್ವಾಮಿ ಡಿಕ್ಟೇಟರ್ ರೀತಿ ವರ್ತಿಸುತ್ತಾರೆ. ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಮುಂದುವರೆಸುತ್ತೇನೆ' ಎಂದು ಸುಮಲತಾ ಹೇಳಿದ್ದಾರೆ. ಸಿಎಂ ಹಾಗೂ ಗಣಿಸಚಿವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!