ಪಂಚಮಸಾಲಿ ಬೃಹತ್ ಸಮಾವೇಶ, ಮೂಡದ ಒಮ್ಮತ; ಪ್ರತಿಷ್ಠೆಗೆ ಬಿದ್ದ ನಾಯಕರು

ಪಂಚಮಸಾಲಿ ಬೃಹತ್ ಸಮಾವೇಶ, ಮೂಡದ ಒಮ್ಮತ; ಪ್ರತಿಷ್ಠೆಗೆ ಬಿದ್ದ ನಾಯಕರು

Suvarna News   | Asianet News
Published : Feb 12, 2021, 03:04 PM IST

ಪಂಚಮಸಾಲಿ ಬೃಹತ್ ಸಮಾವೇಶ ನಡೆಸುವ ಬಗ್ಗೆ ಇನ್ನೂ ಒಮ್ಮತ ಮೂಡಿಲ್ಲ. ಬೆಂಗಳೂರಿನ ಸಮಾವೇಶ ಸ್ಥಳದ ಕುರಿತು ಪಂಚಮಸಾಲಿ ನಾಯಕರು ಹಾಗೂ ಸ್ವಾಮೀಜಿಗಳಲ್ಲಿ ಭಿನ್ನಾಭಿಪ್ರಾಯ ಮೂಡಿದೆ. 

ಬೆಂಗಳೂರು (ಫೆ. 12): ಪಂಚಮಸಾಲಿ ಬೃಹತ್ ಸಮಾವೇಶ ನಡೆಸುವ ಬಗ್ಗೆ ಇನ್ನೂ ಒಮ್ಮತ ಮೂಡಿಲ್ಲ. ಬೆಂಗಳೂರಿನ ಸಮಾವೇಶ ಸ್ಥಳದ ಕುರಿತು ಪಂಚಮಸಾಲಿ ನಾಯಕರು ಹಾಗೂ ಸ್ವಾಮೀಜಿಗಳಲ್ಲಿ ಭಿನ್ನಾಭಿಪ್ರಾಯ ಮೂಡಿದೆ.

BIEC ಮೈದಾನದಲ್ಲಿ ಸಮಾವೇಶ ನಡೆಸುವುದು ವಚನಾನಂದ ಶ್ರೀಗಳ ಅಭಿಪ್ರಾಯವಾದರೆ, ಅರಮನೆ ಮೈದಾನದಲ್ಲಿ ಮಾಡೋಣ ಅನ್ನೋದು ಕಾಶಪ್ಪನವರ್ ಒತ್ತಾಯ. ಈ ಭಿನ್ನ ಹೇಳಿ ಪಂಚಮಸಾಲಿ ಸಮುದಾಯದಲ್ಲಿ ಗೊಂದಲ ಮೂಡಿಸುತ್ತಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!