ಕುರುಬರನ್ನ ಎಸ್‌ಟಿಗೆ ಸೇರಿಸಲು ಸಚಿವನಾಗಿ ಪ್ರಭಾವ ಬೀರಲ್ಲ: ಸಚಿವ ಈಶ್ವರಪ್ಪ

Feb 7, 2021, 11:41 AM IST

ಬೆಂಗಳೂರು(ಫೆ.07): ಕುರುಬರನ್ನ ಎಸ್‌ಟಿಗೆ ಸೇರಿಸಲು ಸಚಿವನಾಗಿ ಪ್ರಭಾವ ಬೀರಲ್ಲ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಕುರುಬ ಸಮಾವೇಶಕ್ಕೆ ತೆರಳುವ ಮುನ್ನ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ಮೀಸಲಾತಿ ವಿಚಾರವಾಗಿ ಸಿಎಂ ಯಡಿಯೂರಪ್ಪ ಹೇಳಿದ್ದು ಸರಿಯಿದೆ. ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದೆ. ಈ ಸಂಬಂಧ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. 

ತುಮಕೂರಿಗೆ ಆಗಮಿಸಿದ ಪಂಚಮಸಾಲಿ ಪಾದಯಾತ್ರೆ

"