ದರ್ಶನ್ ವಿರುದ್ದ ಗಂಭೀರ ಆರೋಪ : ಗೃಹ ಸಚಿವರ ಬಳಿಯೇ ಮನವಿ

ದರ್ಶನ್ ವಿರುದ್ದ ಗಂಭೀರ ಆರೋಪ : ಗೃಹ ಸಚಿವರ ಬಳಿಯೇ ಮನವಿ

Kannadaprabha News   | Asianet News
Published : Jul 15, 2021, 11:43 AM ISTUpdated : Jul 15, 2021, 01:38 PM IST

ಗೃಹ ಸಚಿವರ ನಿವಾಸಕ್ಕೆ ಭೇಟಿ ನೀಡಿರುವ ಇಂದ್ರಜಿತ್ ಲಂಕೇಶ್ ಹೊಸ ಬಾಂಬ್ ಸಿಡಿಸಲಿದ್ದಾರೆ. ಮೈಸೂರಿನಲ್ಲಿ ಪ್ರಭಾವಿಗಳ ದೌರ್ಜನ್ಯದ ಬಗ್ಗೆ ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ. 

ಬೆಂಗಳೂರು (ಜು.15): ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ಮಾಡಿದ ಇಂದ್ರಜಿತ್ ಲಂಕೇಶ್ ಪ್ರಭಾವಿಗಳ ಒತ್ತಡಕ್ಕೆ ಮಣಿಯಬಾರದು ಎಂದಿದ್ದಾರೆ. ಸೆಲೆಬ್ರಿಟಿ ಮಾತು ನಡೆವಳಿಗೆ ವಿರುದ್ಧ ಮಾತನಾಡುತ್ತೇನೆ. ನಾನು ಎಂದಿಗೂ ಸಾಮಾನ್ಯರ ಪರ. ಮೈಸೂರಿನ ಪೊಲೀಸ್ ಸ್ಟೇಷನ್‌ಗಳು ಸೆಟಲ್‌ಮೆಂಟ್‌ ಸ್ಟೇಷನ್‌ಗಳಾಗಿವೆ.  

ರಮೇಶ್ ಜಾರಕಿಹೊಳಿ ನಿವಾಸಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್; ಕುತೂಹಲ ಕೆರಳಿಸಿದ ನಡೆ! ..

ನಟ ದರ್ಶನ್, ರಾಕೇಶ್ ಪಾಪಣ್ನ ಸಂದೇಶ್ ಪ್ರಿನ್ಸ್ ಹೋಟೆಲ್‌ನಲ್ಲಿ ಒಬ್ಬ ದಲಿತ ಸಪ್ಲೈಯರ್‌ಗೆ ಹೊಡೆದಿದ್ದಾರೆ. ಇದಕ್ಕೆ ಸಾಕ್ಷ್ಯಗಳು ನನ್ನ ಬಳಿ ಇದೆ.  ಏಟು ತಿಂದವನಿಗೆ ಕಣ್ಣು ಹಾಳಾಗಿದೆ. ಆದರೆ ಅವರೆಲ್ಲಾ ಸೇರಿ ಸೆಟಲ್‌ಮೆಂಟ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ಇಂದ್ರಜಿತ್ ಹೇಳಿದ್ದಾರೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!