ದರ್ಶನ್ ವಿರುದ್ದ ಗಂಭೀರ ಆರೋಪ : ಗೃಹ ಸಚಿವರ ಬಳಿಯೇ ಮನವಿ

ದರ್ಶನ್ ವಿರುದ್ದ ಗಂಭೀರ ಆರೋಪ : ಗೃಹ ಸಚಿವರ ಬಳಿಯೇ ಮನವಿ

Kannadaprabha News   | Asianet News
Published : Jul 15, 2021, 11:43 AM ISTUpdated : Jul 15, 2021, 01:38 PM IST

ಗೃಹ ಸಚಿವರ ನಿವಾಸಕ್ಕೆ ಭೇಟಿ ನೀಡಿರುವ ಇಂದ್ರಜಿತ್ ಲಂಕೇಶ್ ಹೊಸ ಬಾಂಬ್ ಸಿಡಿಸಲಿದ್ದಾರೆ. ಮೈಸೂರಿನಲ್ಲಿ ಪ್ರಭಾವಿಗಳ ದೌರ್ಜನ್ಯದ ಬಗ್ಗೆ ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ. 

ಬೆಂಗಳೂರು (ಜು.15): ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ಮಾಡಿದ ಇಂದ್ರಜಿತ್ ಲಂಕೇಶ್ ಪ್ರಭಾವಿಗಳ ಒತ್ತಡಕ್ಕೆ ಮಣಿಯಬಾರದು ಎಂದಿದ್ದಾರೆ. ಸೆಲೆಬ್ರಿಟಿ ಮಾತು ನಡೆವಳಿಗೆ ವಿರುದ್ಧ ಮಾತನಾಡುತ್ತೇನೆ. ನಾನು ಎಂದಿಗೂ ಸಾಮಾನ್ಯರ ಪರ. ಮೈಸೂರಿನ ಪೊಲೀಸ್ ಸ್ಟೇಷನ್‌ಗಳು ಸೆಟಲ್‌ಮೆಂಟ್‌ ಸ್ಟೇಷನ್‌ಗಳಾಗಿವೆ.  

ರಮೇಶ್ ಜಾರಕಿಹೊಳಿ ನಿವಾಸಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್; ಕುತೂಹಲ ಕೆರಳಿಸಿದ ನಡೆ! ..

ನಟ ದರ್ಶನ್, ರಾಕೇಶ್ ಪಾಪಣ್ನ ಸಂದೇಶ್ ಪ್ರಿನ್ಸ್ ಹೋಟೆಲ್‌ನಲ್ಲಿ ಒಬ್ಬ ದಲಿತ ಸಪ್ಲೈಯರ್‌ಗೆ ಹೊಡೆದಿದ್ದಾರೆ. ಇದಕ್ಕೆ ಸಾಕ್ಷ್ಯಗಳು ನನ್ನ ಬಳಿ ಇದೆ.  ಏಟು ತಿಂದವನಿಗೆ ಕಣ್ಣು ಹಾಳಾಗಿದೆ. ಆದರೆ ಅವರೆಲ್ಲಾ ಸೇರಿ ಸೆಟಲ್‌ಮೆಂಟ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ಇಂದ್ರಜಿತ್ ಹೇಳಿದ್ದಾರೆ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?