ದರ್ಶನ್ ವಿರುದ್ದ ಗಂಭೀರ ಆರೋಪ : ಗೃಹ ಸಚಿವರ ಬಳಿಯೇ ಮನವಿ

ದರ್ಶನ್ ವಿರುದ್ದ ಗಂಭೀರ ಆರೋಪ : ಗೃಹ ಸಚಿವರ ಬಳಿಯೇ ಮನವಿ

Published : Jul 15, 2021, 11:43 AM ISTUpdated : Jul 15, 2021, 01:38 PM IST

ಗೃಹ ಸಚಿವರ ನಿವಾಸಕ್ಕೆ ಭೇಟಿ ನೀಡಿರುವ ಇಂದ್ರಜಿತ್ ಲಂಕೇಶ್ ಹೊಸ ಬಾಂಬ್ ಸಿಡಿಸಲಿದ್ದಾರೆ. ಮೈಸೂರಿನಲ್ಲಿ ಪ್ರಭಾವಿಗಳ ದೌರ್ಜನ್ಯದ ಬಗ್ಗೆ ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ. 

ಬೆಂಗಳೂರು (ಜು.15): ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ಮಾಡಿದ ಇಂದ್ರಜಿತ್ ಲಂಕೇಶ್ ಪ್ರಭಾವಿಗಳ ಒತ್ತಡಕ್ಕೆ ಮಣಿಯಬಾರದು ಎಂದಿದ್ದಾರೆ. ಸೆಲೆಬ್ರಿಟಿ ಮಾತು ನಡೆವಳಿಗೆ ವಿರುದ್ಧ ಮಾತನಾಡುತ್ತೇನೆ. ನಾನು ಎಂದಿಗೂ ಸಾಮಾನ್ಯರ ಪರ. ಮೈಸೂರಿನ ಪೊಲೀಸ್ ಸ್ಟೇಷನ್‌ಗಳು ಸೆಟಲ್‌ಮೆಂಟ್‌ ಸ್ಟೇಷನ್‌ಗಳಾಗಿವೆ.  

ರಮೇಶ್ ಜಾರಕಿಹೊಳಿ ನಿವಾಸಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್; ಕುತೂಹಲ ಕೆರಳಿಸಿದ ನಡೆ! ..

ನಟ ದರ್ಶನ್, ರಾಕೇಶ್ ಪಾಪಣ್ನ ಸಂದೇಶ್ ಪ್ರಿನ್ಸ್ ಹೋಟೆಲ್‌ನಲ್ಲಿ ಒಬ್ಬ ದಲಿತ ಸಪ್ಲೈಯರ್‌ಗೆ ಹೊಡೆದಿದ್ದಾರೆ. ಇದಕ್ಕೆ ಸಾಕ್ಷ್ಯಗಳು ನನ್ನ ಬಳಿ ಇದೆ.  ಏಟು ತಿಂದವನಿಗೆ ಕಣ್ಣು ಹಾಳಾಗಿದೆ. ಆದರೆ ಅವರೆಲ್ಲಾ ಸೇರಿ ಸೆಟಲ್‌ಮೆಂಟ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ಇಂದ್ರಜಿತ್ ಹೇಳಿದ್ದಾರೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!