ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಿದ ಕನ್ನಡ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲು!

ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಿದ ಕನ್ನಡ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲು!

Published : Aug 28, 2020, 04:52 PM ISTUpdated : Aug 28, 2020, 05:05 PM IST

ಬೆಳಗಾವಿ ಪೀರಣವಾಡಿ ನಾಕಾ ಬಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅನುಮತಿ ಇಲ್ಲದೇ ಕಾನೂನು ಬಾಹಿರವಾಗಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ ಎಂದು 20 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 

ಬೆಳಗಾವಿ (ಆ. 28):  ಪೀರಣವಾಡಿ ನಾಕಾ ಬಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅನುಮತಿ ಇಲ್ಲದೇ ಕಾನೂನು ಬಾಹಿರವಾಗಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ ಎಂದು 20 ಜನರ  ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕನ್ನಡಪರ ಹೋರಾಟಗಾರರು, ಸಂಗೊಳ್ಳಿ ರಾಯಣ್ಣ ವಿರುದ್ಧ ಕೇಸ್ ದಾಖಲಾಗಿದೆ. 

ಸಂಗೊಳ್ಳಿ ರಾಯಣ್ಣ ಹುಟ್ಟಿ, ಬೆಳೆದ, ಆಳಿದ ನಾಡು ಬೆಳಗಾವಿ. ಆ ಮಹಾನ್ ವ್ಯಕ್ತಿಯ ಪ್ರತಿಮೆ ಸ್ಥಾಪಿಸಲು ಅನುಮತಿ ಯಾಕೆ ಎಂದು ಕನ್ನಡ ಪರ ಹೋರಾಟಗಾರರು, ರಾಯಣ್ಣ ಅಭಿಮಾನಿ ಬಳಗದವರು ಅನುಮತಿ ಪಡೆಯದೇ ಪ್ರತಿಮೆ ಸ್ಥಾಪನೆ ಮಾಡಲು ಮುಂದಾಗಿದ್ದೇ ಈ ಪ್ರತಿಭಟನೆಗೆ ಕಾರಣವಾಯ್ತು. ಅಂತವರ ವಿರುದ್ಧ ಈಗ ಎಫ್‌ಐಆರ್ ದಾಖಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!