ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲಿ ಅಕ್ರಮ ಆರೋಪ, 7 ಅಭ್ಯರ್ಥಿಗಳ ವಿರುದ್ಧ FIR

ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲಿ ಅಕ್ರಮ ಆರೋಪ, 7 ಅಭ್ಯರ್ಥಿಗಳ ವಿರುದ್ಧ FIR

Published : May 23, 2022, 01:11 PM ISTUpdated : May 23, 2022, 01:16 PM IST

ಸಾಲು ಸಾಲು ಸರ್ಕಾರಿ ನೌಕರಿ ನೇಮಕಾತಿ ಅಕ್ರಮಗಳು ಹೊರ ಬೀಳುತ್ತಿದೆ. ಪಿಎಸ್‌ಐ, ಅಸಿಸ್ಟೆಂಟ್ ಪ್ರೊಫೆಸರ್ ಬಳಿಕ ಮತ್ತೊಂದು ಸ್ಕ್ಯಾಮ್ ಹೊರ ಬಿದ್ದಿದೆ. ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಫೈರ್ ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ.

ಬೆಂಗಳೂರು (ಮೇ. 23): ಸಾಲು ಸಾಲು ಸರ್ಕಾರಿ ನೌಕರಿ ನೇಮಕಾತಿ ಅಕ್ರಮಗಳು ಹೊರ ಬೀಳುತ್ತಿದೆ. ಪಿಎಸ್‌ಐ, ಅಸಿಸ್ಟೆಂಟ್ ಪ್ರೊಫೆಸರ್ ಬಳಿಕ ಮತ್ತೊಂದು ಸ್ಕ್ಯಾಮ್ ಹೊರ ಬಿದ್ದಿದೆ. ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಫೈರ್ ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ. 2020 ರಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿತ್ತು. ದೇಹದಾರ್ಡ್ಯ ಪರೀಕ್ಷೆಯಲ್ಲಿ ಹಲವು ಅಭ್ಯರ್ಥಿಗಳು ಪಾಸಾಗಿದ್ದರು. ನಕಲಿ ಅಂಕಪಟ್ಟಿ ಸಲ್ಲಿಸಿ, ಸಿಕ್ಕಿ ಬಿದ್ದಿದ್ದಾರೆ. 7 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
Read more