ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲಿ ಅಕ್ರಮ ಆರೋಪ, 7 ಅಭ್ಯರ್ಥಿಗಳ ವಿರುದ್ಧ FIR

ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲಿ ಅಕ್ರಮ ಆರೋಪ, 7 ಅಭ್ಯರ್ಥಿಗಳ ವಿರುದ್ಧ FIR

Published : May 23, 2022, 01:11 PM ISTUpdated : May 23, 2022, 01:16 PM IST

ಸಾಲು ಸಾಲು ಸರ್ಕಾರಿ ನೌಕರಿ ನೇಮಕಾತಿ ಅಕ್ರಮಗಳು ಹೊರ ಬೀಳುತ್ತಿದೆ. ಪಿಎಸ್‌ಐ, ಅಸಿಸ್ಟೆಂಟ್ ಪ್ರೊಫೆಸರ್ ಬಳಿಕ ಮತ್ತೊಂದು ಸ್ಕ್ಯಾಮ್ ಹೊರ ಬಿದ್ದಿದೆ. ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಫೈರ್ ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ.

ಬೆಂಗಳೂರು (ಮೇ. 23): ಸಾಲು ಸಾಲು ಸರ್ಕಾರಿ ನೌಕರಿ ನೇಮಕಾತಿ ಅಕ್ರಮಗಳು ಹೊರ ಬೀಳುತ್ತಿದೆ. ಪಿಎಸ್‌ಐ, ಅಸಿಸ್ಟೆಂಟ್ ಪ್ರೊಫೆಸರ್ ಬಳಿಕ ಮತ್ತೊಂದು ಸ್ಕ್ಯಾಮ್ ಹೊರ ಬಿದ್ದಿದೆ. ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಫೈರ್ ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ. 2020 ರಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿತ್ತು. ದೇಹದಾರ್ಡ್ಯ ಪರೀಕ್ಷೆಯಲ್ಲಿ ಹಲವು ಅಭ್ಯರ್ಥಿಗಳು ಪಾಸಾಗಿದ್ದರು. ನಕಲಿ ಅಂಕಪಟ್ಟಿ ಸಲ್ಲಿಸಿ, ಸಿಕ್ಕಿ ಬಿದ್ದಿದ್ದಾರೆ. 7 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more