ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲಿ ಅಕ್ರಮ ಆರೋಪ, 7 ಅಭ್ಯರ್ಥಿಗಳ ವಿರುದ್ಧ FIR

ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲಿ ಅಕ್ರಮ ಆರೋಪ, 7 ಅಭ್ಯರ್ಥಿಗಳ ವಿರುದ್ಧ FIR

Published : May 23, 2022, 01:11 PM ISTUpdated : May 23, 2022, 01:16 PM IST

ಸಾಲು ಸಾಲು ಸರ್ಕಾರಿ ನೌಕರಿ ನೇಮಕಾತಿ ಅಕ್ರಮಗಳು ಹೊರ ಬೀಳುತ್ತಿದೆ. ಪಿಎಸ್‌ಐ, ಅಸಿಸ್ಟೆಂಟ್ ಪ್ರೊಫೆಸರ್ ಬಳಿಕ ಮತ್ತೊಂದು ಸ್ಕ್ಯಾಮ್ ಹೊರ ಬಿದ್ದಿದೆ. ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಫೈರ್ ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ.

ಬೆಂಗಳೂರು (ಮೇ. 23): ಸಾಲು ಸಾಲು ಸರ್ಕಾರಿ ನೌಕರಿ ನೇಮಕಾತಿ ಅಕ್ರಮಗಳು ಹೊರ ಬೀಳುತ್ತಿದೆ. ಪಿಎಸ್‌ಐ, ಅಸಿಸ್ಟೆಂಟ್ ಪ್ರೊಫೆಸರ್ ಬಳಿಕ ಮತ್ತೊಂದು ಸ್ಕ್ಯಾಮ್ ಹೊರ ಬಿದ್ದಿದೆ. ಅಗ್ನಿಶಾಮಕ ಇಲಾಖೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಫೈರ್ ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ. 2020 ರಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿತ್ತು. ದೇಹದಾರ್ಡ್ಯ ಪರೀಕ್ಷೆಯಲ್ಲಿ ಹಲವು ಅಭ್ಯರ್ಥಿಗಳು ಪಾಸಾಗಿದ್ದರು. ನಕಲಿ ಅಂಕಪಟ್ಟಿ ಸಲ್ಲಿಸಿ, ಸಿಕ್ಕಿ ಬಿದ್ದಿದ್ದಾರೆ. 7 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more