ಕ್ವಾರಂಟೈನ್ ಉಲ್ಲಂಘಿಸಿದವರಿಗೆ ಬಿಸಿ ಮುಟ್ಟಿಸಿದ ಸರ್ಕಾರ..!

ಕ್ವಾರಂಟೈನ್ ಉಲ್ಲಂಘಿಸಿದವರಿಗೆ ಬಿಸಿ ಮುಟ್ಟಿಸಿದ ಸರ್ಕಾರ..!

Suvarna News   | Asianet News
Published : Jun 30, 2020, 02:12 PM IST

ಹೋಮ್ ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ FIR ದಾಖಲಿಸಲಾಗಿದೆ. ರಾಜ್ಯದಲ್ಲಿ ಒಂದು ಲಕ್ಷದ ಹದಿಮೂರು ಸಾವಿರ ಮಂದಿ ಹೋಮ್ ಕ್ವಾರಂಟೈನ್‌ನಲ್ಲಿದ್ದರು. ಈ ಪೈಕಿ 7693 ಮಂದಿಯ ವಿರುದ್ಧ ಶಿಸ್ತು ಕ್ರಮ ಜಾರಿಯಾಗಲಿದೆ.

ಬೆಂಗಳೂರು(ಜೂ.30): ಕೊರೋನಾ ಹರಡದಂತೆ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಹೋಮ್ ಕ್ವಾರಂಟೈನ್ ನಿಯಮವನ್ನು ಜಾರಿಗೆ ತಂದಿತ್ತು. ಹೀಗಿದ್ದು ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದವರಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಸರ್ಕಾರದ ಸೂಚನೆಯ ಮೇರೆಗೆ ಅಧಿಕಾರಿಗಳು ಶಿಸ್ತುಕ್ರಮಕ್ಕೆ ಮುಂದಾಗಿದ್ದು, ಹೋಮ್ ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ FIR ದಾಖಲಿಸಲಾಗಿದೆ. ರಾಜ್ಯದಲ್ಲಿ ಒಂದು ಲಕ್ಷದ ಹದಿಮೂರು ಸಾವಿರ ಮಂದಿ ಹೋಮ್ ಕ್ವಾರಂಟೈನ್‌ನಲ್ಲಿದ್ದರು. ಈ ಪೈಕಿ 7693 ಮಂದಿಯ ವಿರುದ್ಧ ಶಿಸ್ತು ಕ್ರಮ ಜಾರಿಯಾಗಲಿದೆ.

ಹಲವರಿಗೆ ಎಚ್ಚರಿಗೆ ನೀಡಿ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಇದರ ಹೊರತಾಗಿಯೂ ಮತ್ತೆ ನಿಯಮ ಉಲ್ಲಂಘಿಸಿದ 379 ಮಂದಿಯ ವಿರುದ್ಧ FIR ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲೇ ಅತಿಹೆಚ್ಚು ಕ್ವಾರಂಟೈನ್ ನಿಯಮ ಉಲ್ಲಂಘನೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!