Mandya: ಆದಿಚುಂಚನಗಿರಿ ಮಠಕ್ಕೆ ಸೇರಿದ ನೂತನ ಕಟ್ಟಡದಲ್ಲಿ ಬೆಂಕಿ ಅವಘಡ

Mandya: ಆದಿಚುಂಚನಗಿರಿ ಮಠಕ್ಕೆ ಸೇರಿದ ನೂತನ ಕಟ್ಟಡದಲ್ಲಿ ಬೆಂಕಿ ಅವಘಡ

Published : Apr 07, 2022, 09:24 AM ISTUpdated : Apr 07, 2022, 10:12 AM IST

ನಾಗಮಂಗಲ ಪಟ್ಟಣದ ಬಿಜಿ ನಗರದ ಮೆಡಿಕಲ್ ಕಾಲೇಜು ಬಳಿ, ಆದಿಚುಂಚನಗಿರಿ ಮಠಕ್ಕೆ ಸೇರಿದ ನೂತನ ಕಟ್ಟಡದಲ್ಲಿ ಅಗ್ನಿ ಅವಗಢ ಸಂಭವಿಸಿದೆ. ಕಟ್ಟಡದಲ್ಲಿದ್ದ ಸುಮಾರು 11 ಮಂದಿಗೆ ಗಾಯಗಳಾಗಿದೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 

ಮಂಡ್ಯ (ಏ. 07):  ನಾಗಮಂಗಲ ಪಟ್ಟಣದ ಬಿಜಿ ನಗರದ ಮೆಡಿಕಲ್ ಕಾಲೇಜು ಬಳಿ, ಆದಿಚುಂಚನಗಿರಿ ಮಠಕ್ಕೆ ಸೇರಿದ ನೂತನ ಕಟ್ಟಡದಲ್ಲಿ ಅಗ್ನಿ ಅವಗಢ ಸಂಭವಿಸಿದೆ. ಕಟ್ಟಡದಲ್ಲಿದ್ದ ಸುಮಾರು 11 ಮಂದಿಗೆ ಗಾಯಗಳಾಗಿದೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 

ಬೆಂಗಳೂರು ನಗರದಲ್ಲಿ ಸೂಟ್‌ಕೇಸ್ ಕಳೆದುಕೊಂಡು ಪರದಾಡುತ್ತಿದ್ದ ಪ್ರಯಾಣಿಕರೊಬ್ಬರಿಗೆ, ಸೂಟ್‌ಕೇಸ್‌ ಪತ್ತೆ ಮಾಡಿ ಹೋಂ ಗಾರ್ಡ್ ಮರಳಿಸಿದ್ದಾರೆ. ಈ ಸೂಟ್‌ಕೇಸ್‌ನಲ್ಲಿ 20 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳಿದ್ದವು. ಹೋಂ ಗಾರ್ಡ್ ಗುರುರಾಜ್ ಪ್ರಾಮಾಣಿಕತೆಗೆ ಅಭಿನಂದನೆ ವ್ಯಕ್ತವಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more