ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆ ವೇಳೆ ನಾಡ ಬಂದೂಕು ಸದ್ದು, ಬೆಂಬಲಿಗರ ಪುಂಡಾಟ

ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆ ವೇಳೆ ನಾಡ ಬಂದೂಕು ಸದ್ದು, ಬೆಂಬಲಿಗರ ಪುಂಡಾಟ

Suvarna News   | Asianet News
Published : Aug 18, 2021, 04:31 PM IST

ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಯಲ್ಲಿ ಗುಂಡಿನ ಸದ್ದು! ಕೇಂದ್ರ ಸಚಿವ ಭಗವಂತ ಖೂಬಾಗೆ ನಾಡಬಂದೂಕಿನಿಂದ ಸ್ವಾಗತಿಸಲಾಗಿದೆ. 

ಬೆಂಗಳೂರು (ಆ. 18): ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಯಲ್ಲಿ ಗುಂಡಿನ ಸದ್ದು! ಕೇಂದ್ರ ಸಚಿವ ಭಗವಂತ ಖೂಬಾಗೆ ನಾಡಬಂದೂಕಿನಿಂದ ಸ್ವಾಗತಿಸಲಾಗಿದೆ. ಯಾದಗಿರಿ ತಾ. ಯರಗೋಳ ಗ್ರಾಮದಲ್ಲಿ ಖೂಬಾ ಬೆಂಬಲಿಗರು ನಾಡಬಂದೂಕಿನಿಂದ ಸ್ವಾಗತ ಕೋರಿದ್ದಾರೆ. 

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ದೇಶಾದ್ಯಂತ ಪ್ರವಾಸ ಕೈಗೊಂಡು, ಸರ್ಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 16 ರಿಂದ 19ರ ವರೆಗೆ ಯಾತ್ರೆ ಕೈಗೊಂಡು ಸಭೆ, ಸಂವಾದಗಳನ್ನು ನಡೆಸಲಿದ್ದಾರೆ. ಇಂದು ಭಗವಂತ ಖೂಬಾ ಬೆಂಬಲಿಗರ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!