Flag Row: ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಪಟ್ಟು, ಫೆ. 21 ರವರೆಗೆ ಧರಣಿ ನಡೆಸಲು ತೀರ್ಮಾನ

Flag Row: ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಪಟ್ಟು, ಫೆ. 21 ರವರೆಗೆ ಧರಣಿ ನಡೆಸಲು ತೀರ್ಮಾನ

Published : Feb 19, 2022, 10:22 AM IST

ಸಚಿವ ಈಶ್ವರಪ್ಪ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿತು.  ಈಶ್ವರಪ್ಪ ವಜಾಕ್ಕೆ ಪಟ್ಟು ಹಿಡಿದು ಉಭಯ ಸದನಗಳಲ್ಲಿ ಗದ್ದಲ ಸೃಷ್ಟಿಸಿದರು. 

ಬೆಂಗಳೂರು (ಫೆ. 19): ಸಚಿವ ಈಶ್ವರಪ್ಪ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿತು.  ಈಶ್ವರಪ್ಪ ವಜಾಕ್ಕೆ ಪಟ್ಟು ಹಿಡಿದು ಉಭಯ ಸದನಗಳಲ್ಲಿ ಗದ್ದಲ ಸೃಷ್ಟಿಸಿದರು. ಕಾಂಗ್ರೆಸ್‌ ಧರಣಿ, ಘೋಷಣೆಗಳ ನಡುವೆಯೇ ಪ್ರಶ್ನೋತ್ತರ, ವಿಧೇಯಕ ಮಂಡನೆಯ ಮೂಲಕ ಕಲಾಪ ನಡೆಸಲು ಯತ್ನಿಸಿದರೂ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಸದನವನ್ನು ಮೊಟಕುಗೊಳಿಸಿ ಸೋಮವಾರಕ್ಕೆ ಮುಂದೂಡಲಾಯಿತು.

ರಾಷ್ಟ್ರಧ್ವಜ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆದುಕೊಳ್ಳುವುದಾಗಲಿ, ಕ್ಷಮೆ ಕೇಳಬೇಕಾದ ಅಗತ್ಯವಾಗಲಿ ಇಲ್ಲ ಎಂಬ ಸ್ಪಷ್ಟನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more