ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

Suvarna News   | Asianet News
Published : Aug 06, 2020, 10:44 AM ISTUpdated : Aug 10, 2020, 08:12 PM IST

ಕುಂದಾನಗರಿ ಬೆಳಗಾವಿಯಲ್ಲಿ ವರುಣನ ಅರ್ಭಟ ಜೋರಾಗಿದೆ. ರಸ್ತೆಮೇಲೆ ನೀರು ನುಗ್ಗಿದೆ. ಹೊಲ, ತೋಟಗಳೆಲ್ಲವೂ ಜಲಾವೃತವಾಗಿದೆ. ವೃದ್ಧ ದಂಪತಿಯೊಬ್ಬರ ಮನೆಯೊಳಗೆ ನೀರು ನುಗ್ಗಿದೆ. ಮನೆಯೊಳಗಿನ ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಸವಾಲಾಗಿದೆ. ಅವರ ಸಹಾಯಕ್ಕೆ ಯಾರೂ ಬರುತ್ತಿಲ್ಲ.  ಯಾರೂ, ಯಾರ ಮನೆಗೆ ಹೋಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ರಸ್ತೆ ಮೇಲೆ ನೀರು ಹೊಳೆಯಂತೆ ಹರಿಯುತ್ತಿದೆ. 

ಬೆಂಗಳೂರು (ಆ. 06): ಕುಂದಾನಗರಿ ಬೆಳಗಾವಿಯಲ್ಲಿ ವರುಣನ ಅರ್ಭಟ ಜೋರಾಗಿದೆ. ರಸ್ತೆಮೇಲೆ ನೀರು ನುಗ್ಗಿದೆ. ಹೊಲ, ತೋಟಗಳೆಲ್ಲವೂ ಜಲಾವೃತವಾಗಿದೆ. ವೃದ್ಧ ದಂಪತಿಯೊಬ್ಬರ ಮನೆಯೊಳಗೆ ನೀರು ನುಗ್ಗಿದೆ. ಮನೆಯೊಳಗಿನ ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಸವಾಲಾಗಿದೆ. ಅವರ ಸಹಾಯಕ್ಕೆ ಯಾರೂ ಬರುತ್ತಿಲ್ಲ.  ಯಾರೂ, ಯಾರ ಮನೆಗೆ ಹೋಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ರಸ್ತೆ ಮೇಲೆ ನೀರು ಹೊಳೆಯಂತೆ ಹರಿಯುತ್ತಿದೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ನೋಡಿ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?