ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

Suvarna News   | Asianet News
Published : Aug 06, 2020, 10:44 AM ISTUpdated : Aug 10, 2020, 08:12 PM IST

ಕುಂದಾನಗರಿ ಬೆಳಗಾವಿಯಲ್ಲಿ ವರುಣನ ಅರ್ಭಟ ಜೋರಾಗಿದೆ. ರಸ್ತೆಮೇಲೆ ನೀರು ನುಗ್ಗಿದೆ. ಹೊಲ, ತೋಟಗಳೆಲ್ಲವೂ ಜಲಾವೃತವಾಗಿದೆ. ವೃದ್ಧ ದಂಪತಿಯೊಬ್ಬರ ಮನೆಯೊಳಗೆ ನೀರು ನುಗ್ಗಿದೆ. ಮನೆಯೊಳಗಿನ ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಸವಾಲಾಗಿದೆ. ಅವರ ಸಹಾಯಕ್ಕೆ ಯಾರೂ ಬರುತ್ತಿಲ್ಲ.  ಯಾರೂ, ಯಾರ ಮನೆಗೆ ಹೋಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ರಸ್ತೆ ಮೇಲೆ ನೀರು ಹೊಳೆಯಂತೆ ಹರಿಯುತ್ತಿದೆ. 

ಬೆಂಗಳೂರು (ಆ. 06): ಕುಂದಾನಗರಿ ಬೆಳಗಾವಿಯಲ್ಲಿ ವರುಣನ ಅರ್ಭಟ ಜೋರಾಗಿದೆ. ರಸ್ತೆಮೇಲೆ ನೀರು ನುಗ್ಗಿದೆ. ಹೊಲ, ತೋಟಗಳೆಲ್ಲವೂ ಜಲಾವೃತವಾಗಿದೆ. ವೃದ್ಧ ದಂಪತಿಯೊಬ್ಬರ ಮನೆಯೊಳಗೆ ನೀರು ನುಗ್ಗಿದೆ. ಮನೆಯೊಳಗಿನ ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಸವಾಲಾಗಿದೆ. ಅವರ ಸಹಾಯಕ್ಕೆ ಯಾರೂ ಬರುತ್ತಿಲ್ಲ.  ಯಾರೂ, ಯಾರ ಮನೆಗೆ ಹೋಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ರಸ್ತೆ ಮೇಲೆ ನೀರು ಹೊಳೆಯಂತೆ ಹರಿಯುತ್ತಿದೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!