ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

Suvarna News   | Asianet News
Published : Aug 06, 2020, 10:44 AM ISTUpdated : Aug 10, 2020, 08:12 PM IST

ಕುಂದಾನಗರಿ ಬೆಳಗಾವಿಯಲ್ಲಿ ವರುಣನ ಅರ್ಭಟ ಜೋರಾಗಿದೆ. ರಸ್ತೆಮೇಲೆ ನೀರು ನುಗ್ಗಿದೆ. ಹೊಲ, ತೋಟಗಳೆಲ್ಲವೂ ಜಲಾವೃತವಾಗಿದೆ. ವೃದ್ಧ ದಂಪತಿಯೊಬ್ಬರ ಮನೆಯೊಳಗೆ ನೀರು ನುಗ್ಗಿದೆ. ಮನೆಯೊಳಗಿನ ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಸವಾಲಾಗಿದೆ. ಅವರ ಸಹಾಯಕ್ಕೆ ಯಾರೂ ಬರುತ್ತಿಲ್ಲ.  ಯಾರೂ, ಯಾರ ಮನೆಗೆ ಹೋಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ರಸ್ತೆ ಮೇಲೆ ನೀರು ಹೊಳೆಯಂತೆ ಹರಿಯುತ್ತಿದೆ. 

ಬೆಂಗಳೂರು (ಆ. 06): ಕುಂದಾನಗರಿ ಬೆಳಗಾವಿಯಲ್ಲಿ ವರುಣನ ಅರ್ಭಟ ಜೋರಾಗಿದೆ. ರಸ್ತೆಮೇಲೆ ನೀರು ನುಗ್ಗಿದೆ. ಹೊಲ, ತೋಟಗಳೆಲ್ಲವೂ ಜಲಾವೃತವಾಗಿದೆ. ವೃದ್ಧ ದಂಪತಿಯೊಬ್ಬರ ಮನೆಯೊಳಗೆ ನೀರು ನುಗ್ಗಿದೆ. ಮನೆಯೊಳಗಿನ ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಸವಾಲಾಗಿದೆ. ಅವರ ಸಹಾಯಕ್ಕೆ ಯಾರೂ ಬರುತ್ತಿಲ್ಲ.  ಯಾರೂ, ಯಾರ ಮನೆಗೆ ಹೋಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ರಸ್ತೆ ಮೇಲೆ ನೀರು ಹೊಳೆಯಂತೆ ಹರಿಯುತ್ತಿದೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!