ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

Suvarna News   | Asianet News
Published : Aug 06, 2020, 10:44 AM ISTUpdated : Aug 10, 2020, 08:12 PM IST

ಕುಂದಾನಗರಿ ಬೆಳಗಾವಿಯಲ್ಲಿ ವರುಣನ ಅರ್ಭಟ ಜೋರಾಗಿದೆ. ರಸ್ತೆಮೇಲೆ ನೀರು ನುಗ್ಗಿದೆ. ಹೊಲ, ತೋಟಗಳೆಲ್ಲವೂ ಜಲಾವೃತವಾಗಿದೆ. ವೃದ್ಧ ದಂಪತಿಯೊಬ್ಬರ ಮನೆಯೊಳಗೆ ನೀರು ನುಗ್ಗಿದೆ. ಮನೆಯೊಳಗಿನ ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಸವಾಲಾಗಿದೆ. ಅವರ ಸಹಾಯಕ್ಕೆ ಯಾರೂ ಬರುತ್ತಿಲ್ಲ.  ಯಾರೂ, ಯಾರ ಮನೆಗೆ ಹೋಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ರಸ್ತೆ ಮೇಲೆ ನೀರು ಹೊಳೆಯಂತೆ ಹರಿಯುತ್ತಿದೆ. 

ಬೆಂಗಳೂರು (ಆ. 06): ಕುಂದಾನಗರಿ ಬೆಳಗಾವಿಯಲ್ಲಿ ವರುಣನ ಅರ್ಭಟ ಜೋರಾಗಿದೆ. ರಸ್ತೆಮೇಲೆ ನೀರು ನುಗ್ಗಿದೆ. ಹೊಲ, ತೋಟಗಳೆಲ್ಲವೂ ಜಲಾವೃತವಾಗಿದೆ. ವೃದ್ಧ ದಂಪತಿಯೊಬ್ಬರ ಮನೆಯೊಳಗೆ ನೀರು ನುಗ್ಗಿದೆ. ಮನೆಯೊಳಗಿನ ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಸವಾಲಾಗಿದೆ. ಅವರ ಸಹಾಯಕ್ಕೆ ಯಾರೂ ಬರುತ್ತಿಲ್ಲ.  ಯಾರೂ, ಯಾರ ಮನೆಗೆ ಹೋಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ರಸ್ತೆ ಮೇಲೆ ನೀರು ಹೊಳೆಯಂತೆ ಹರಿಯುತ್ತಿದೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!