ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

ಮಹಾ ಮಳೆಗೆ ಬೆಚ್ಚಿಬಿದ್ದ ಬೆಳಗಾವಿ, ಮನೆಗಳಿಗೆ ನುಗ್ಗಿದ ನೀರು, ವರುಣನ ಆರ್ಭಟಕ್ಕೆ ಜನ ತತ್ತರ

Suvarna News   | Asianet News
Published : Aug 06, 2020, 10:44 AM ISTUpdated : Aug 10, 2020, 08:12 PM IST

ಕುಂದಾನಗರಿ ಬೆಳಗಾವಿಯಲ್ಲಿ ವರುಣನ ಅರ್ಭಟ ಜೋರಾಗಿದೆ. ರಸ್ತೆಮೇಲೆ ನೀರು ನುಗ್ಗಿದೆ. ಹೊಲ, ತೋಟಗಳೆಲ್ಲವೂ ಜಲಾವೃತವಾಗಿದೆ. ವೃದ್ಧ ದಂಪತಿಯೊಬ್ಬರ ಮನೆಯೊಳಗೆ ನೀರು ನುಗ್ಗಿದೆ. ಮನೆಯೊಳಗಿನ ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಸವಾಲಾಗಿದೆ. ಅವರ ಸಹಾಯಕ್ಕೆ ಯಾರೂ ಬರುತ್ತಿಲ್ಲ.  ಯಾರೂ, ಯಾರ ಮನೆಗೆ ಹೋಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ರಸ್ತೆ ಮೇಲೆ ನೀರು ಹೊಳೆಯಂತೆ ಹರಿಯುತ್ತಿದೆ. 

ಬೆಂಗಳೂರು (ಆ. 06): ಕುಂದಾನಗರಿ ಬೆಳಗಾವಿಯಲ್ಲಿ ವರುಣನ ಅರ್ಭಟ ಜೋರಾಗಿದೆ. ರಸ್ತೆಮೇಲೆ ನೀರು ನುಗ್ಗಿದೆ. ಹೊಲ, ತೋಟಗಳೆಲ್ಲವೂ ಜಲಾವೃತವಾಗಿದೆ. ವೃದ್ಧ ದಂಪತಿಯೊಬ್ಬರ ಮನೆಯೊಳಗೆ ನೀರು ನುಗ್ಗಿದೆ. ಮನೆಯೊಳಗಿನ ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಸವಾಲಾಗಿದೆ. ಅವರ ಸಹಾಯಕ್ಕೆ ಯಾರೂ ಬರುತ್ತಿಲ್ಲ.  ಯಾರೂ, ಯಾರ ಮನೆಗೆ ಹೋಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ರಸ್ತೆ ಮೇಲೆ ನೀರು ಹೊಳೆಯಂತೆ ಹರಿಯುತ್ತಿದೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ನೋಡಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!