ನೆರೆ ಪರಿಹಾರ ಮೊತ್ತ ಹೆಚ್ಚಳ: ಯಾರ್ಯಾರಿಗೆ ಎಷ್ಟೆಷ್ಟು? ಇಲ್ಲಿದೆ ಡೀಟೆಲ್ಸ್

ನೆರೆ ಪರಿಹಾರ ಮೊತ್ತ ಹೆಚ್ಚಳ: ಯಾರ್ಯಾರಿಗೆ ಎಷ್ಟೆಷ್ಟು? ಇಲ್ಲಿದೆ ಡೀಟೆಲ್ಸ್

Suvarna News   | Asianet News
Published : Oct 21, 2020, 05:40 PM ISTUpdated : Oct 21, 2020, 05:43 PM IST

ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ನೆರೆ  ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಯಾರ್ಯಾರಿಗೆ ಎಷ್ಟೆಷ್ಟು ಪರಿಹಾರ? ಇಲ್ಲಿದೆ ಡಿಟೇಲ್ಸ್. 

ಬೆಂಗಳೂರು (ಅ. 21): ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ನೆರೆ  ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಶೇ. 75 ಕ್ಕಿಂತ ಹೆಚ್ಚು ಹಾನಿಯಾಗಿದ್ರೆ 5 ಲಕ್ಷ ರೂ ಪರಿಹಾರ,  ಶೇ. 25- 75 ರಷ್ಟು ಹಾನಿಯಾಗಿದ್ರೆ 3 ಲಕ್ಷ ರೂ ಪರಿಹಾರ, ಅಲ್ಪಸ್ವಲ್ಪ ಮನೆ ಹಾನಿಯಾಗಿದ್ದರೆ 50 ಸಾವಿರ ರೂ ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!