ಕೊರೋನಾ ವಾರಿಯರ್ಸ್‌ಗೆ ಹೀಗಾದ್ರೆ, ಸಾಮಾನ್ಯರ ಪಾಡೇನು..?

ಕೊರೋನಾ ವಾರಿಯರ್ಸ್‌ಗೆ ಹೀಗಾದ್ರೆ, ಸಾಮಾನ್ಯರ ಪಾಡೇನು..?

Suvarna News   | Asianet News
Published : Jul 16, 2020, 03:26 PM IST

ಬೆಂಗಳೂರಿನಲ್ಲಿ 8 ಉಸ್ತುವಾರಿ ದಿಕ್ಪಾಲಕರು, ಏಳು ಸಚಿವರು, 28 ಶಾಸಕರು 198 ಕಾರ್ಪೊರೇಟರ್‌ಗಳು ಹಾಗೂ ಸಾವಿರಾರು ಅಧಿಕಾರಿಗಳಿದ್ದರೂ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ನಲುಗಿ ಹೋಗಿದೆ. ಜೀವ ಉಳಿಸಿ ಅಂತಾ ಬೇಡಿಕೊಂಡರೂ ಆ ಅಧಿಕಾರಿಯ ಜೀವ ಉಳಿಸಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.16): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿಗೆ ಕೊರೋನಾ ವಾರಿಯರ್ಸ್ ಜೀವವನ್ನೇ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂತದ್ದರಲ್ಲಿ ಸಾಮಾನ್ಯ ಜನರ ಪಾಡೇನು ಎನ್ನುವ ಪ್ರಶ್ನೆ ಶುರುವಾಗಿದೆ.

ಬೆಂಗಳೂರಿನಲ್ಲಿ 8 ಉಸ್ತುವಾರಿ ದಿಕ್ಪಾಲಕರು, ಏಳು ಸಚಿವರು, 28 ಶಾಸಕರು 198 ಕಾರ್ಪೊರೇಟರ್‌ಗಳು ಹಾಗೂ ಸಾವಿರಾರು ಅಧಿಕಾರಿಗಳಿದ್ದರೂ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ನಲುಗಿ ಹೋಗಿದೆ. ಜೀವ ಉಳಿಸಿ ಅಂತಾ ಬೇಡಿಕೊಂಡರೂ ಆ ಅಧಿಕಾರಿಯ ಜೀವ ಉಳಿಸಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ.

ಕ್ವಾರಂಟೈನ್ ಕೇಂದ್ರದಲ್ಲಿ ಸುಮಾರು ಒಂದುವರೆ ತಿಂಗಳುಗಳ ಕಾಲ ಕರ್ತವ್ಯ ನಿರ್ವಹಿಸಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಅಲೆದು ಅಲೆದು BBMP ವರ್ಕ್ ಇನ್ಸ್‌ಪೆಕ್ಟರ್ ಕೊನೆಯುಸಿರೆಳೆದಿದ್ದರು. ಈ ಕುರಿತಾದ ಬೆಳಕು ಚೆಲ್ಲುವ ರಿಪೋರ್ಟ್ ಇಲ್ಲಿದೆ ನೋಡಿ
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!