ಕೊರೋನಾ ವಾರಿಯರ್ಸ್‌ಗೆ ಹೀಗಾದ್ರೆ, ಸಾಮಾನ್ಯರ ಪಾಡೇನು..?

ಕೊರೋನಾ ವಾರಿಯರ್ಸ್‌ಗೆ ಹೀಗಾದ್ರೆ, ಸಾಮಾನ್ಯರ ಪಾಡೇನು..?

Suvarna News   | Asianet News
Published : Jul 16, 2020, 03:26 PM IST

ಬೆಂಗಳೂರಿನಲ್ಲಿ 8 ಉಸ್ತುವಾರಿ ದಿಕ್ಪಾಲಕರು, ಏಳು ಸಚಿವರು, 28 ಶಾಸಕರು 198 ಕಾರ್ಪೊರೇಟರ್‌ಗಳು ಹಾಗೂ ಸಾವಿರಾರು ಅಧಿಕಾರಿಗಳಿದ್ದರೂ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ನಲುಗಿ ಹೋಗಿದೆ. ಜೀವ ಉಳಿಸಿ ಅಂತಾ ಬೇಡಿಕೊಂಡರೂ ಆ ಅಧಿಕಾರಿಯ ಜೀವ ಉಳಿಸಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.16): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿಗೆ ಕೊರೋನಾ ವಾರಿಯರ್ಸ್ ಜೀವವನ್ನೇ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂತದ್ದರಲ್ಲಿ ಸಾಮಾನ್ಯ ಜನರ ಪಾಡೇನು ಎನ್ನುವ ಪ್ರಶ್ನೆ ಶುರುವಾಗಿದೆ.

ಬೆಂಗಳೂರಿನಲ್ಲಿ 8 ಉಸ್ತುವಾರಿ ದಿಕ್ಪಾಲಕರು, ಏಳು ಸಚಿವರು, 28 ಶಾಸಕರು 198 ಕಾರ್ಪೊರೇಟರ್‌ಗಳು ಹಾಗೂ ಸಾವಿರಾರು ಅಧಿಕಾರಿಗಳಿದ್ದರೂ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ನಲುಗಿ ಹೋಗಿದೆ. ಜೀವ ಉಳಿಸಿ ಅಂತಾ ಬೇಡಿಕೊಂಡರೂ ಆ ಅಧಿಕಾರಿಯ ಜೀವ ಉಳಿಸಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ.

ಕ್ವಾರಂಟೈನ್ ಕೇಂದ್ರದಲ್ಲಿ ಸುಮಾರು ಒಂದುವರೆ ತಿಂಗಳುಗಳ ಕಾಲ ಕರ್ತವ್ಯ ನಿರ್ವಹಿಸಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಅಲೆದು ಅಲೆದು BBMP ವರ್ಕ್ ಇನ್ಸ್‌ಪೆಕ್ಟರ್ ಕೊನೆಯುಸಿರೆಳೆದಿದ್ದರು. ಈ ಕುರಿತಾದ ಬೆಳಕು ಚೆಲ್ಲುವ ರಿಪೋರ್ಟ್ ಇಲ್ಲಿದೆ ನೋಡಿ
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!