ಕೊರೋನಾ ವಾರಿಯರ್ಸ್‌ಗೆ ಹೀಗಾದ್ರೆ, ಸಾಮಾನ್ಯರ ಪಾಡೇನು..?

ಕೊರೋನಾ ವಾರಿಯರ್ಸ್‌ಗೆ ಹೀಗಾದ್ರೆ, ಸಾಮಾನ್ಯರ ಪಾಡೇನು..?

Suvarna News   | Asianet News
Published : Jul 16, 2020, 03:26 PM IST

ಬೆಂಗಳೂರಿನಲ್ಲಿ 8 ಉಸ್ತುವಾರಿ ದಿಕ್ಪಾಲಕರು, ಏಳು ಸಚಿವರು, 28 ಶಾಸಕರು 198 ಕಾರ್ಪೊರೇಟರ್‌ಗಳು ಹಾಗೂ ಸಾವಿರಾರು ಅಧಿಕಾರಿಗಳಿದ್ದರೂ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ನಲುಗಿ ಹೋಗಿದೆ. ಜೀವ ಉಳಿಸಿ ಅಂತಾ ಬೇಡಿಕೊಂಡರೂ ಆ ಅಧಿಕಾರಿಯ ಜೀವ ಉಳಿಸಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.16): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿಗೆ ಕೊರೋನಾ ವಾರಿಯರ್ಸ್ ಜೀವವನ್ನೇ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂತದ್ದರಲ್ಲಿ ಸಾಮಾನ್ಯ ಜನರ ಪಾಡೇನು ಎನ್ನುವ ಪ್ರಶ್ನೆ ಶುರುವಾಗಿದೆ.

ಬೆಂಗಳೂರಿನಲ್ಲಿ 8 ಉಸ್ತುವಾರಿ ದಿಕ್ಪಾಲಕರು, ಏಳು ಸಚಿವರು, 28 ಶಾಸಕರು 198 ಕಾರ್ಪೊರೇಟರ್‌ಗಳು ಹಾಗೂ ಸಾವಿರಾರು ಅಧಿಕಾರಿಗಳಿದ್ದರೂ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ನಲುಗಿ ಹೋಗಿದೆ. ಜೀವ ಉಳಿಸಿ ಅಂತಾ ಬೇಡಿಕೊಂಡರೂ ಆ ಅಧಿಕಾರಿಯ ಜೀವ ಉಳಿಸಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ.

ಕ್ವಾರಂಟೈನ್ ಕೇಂದ್ರದಲ್ಲಿ ಸುಮಾರು ಒಂದುವರೆ ತಿಂಗಳುಗಳ ಕಾಲ ಕರ್ತವ್ಯ ನಿರ್ವಹಿಸಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಅಲೆದು ಅಲೆದು BBMP ವರ್ಕ್ ಇನ್ಸ್‌ಪೆಕ್ಟರ್ ಕೊನೆಯುಸಿರೆಳೆದಿದ್ದರು. ಈ ಕುರಿತಾದ ಬೆಳಕು ಚೆಲ್ಲುವ ರಿಪೋರ್ಟ್ ಇಲ್ಲಿದೆ ನೋಡಿ
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!