ಕೊರೋನಾ ವಾರಿಯರ್ಸ್‌ಗೆ ಹೀಗಾದ್ರೆ, ಸಾಮಾನ್ಯರ ಪಾಡೇನು..?

ಕೊರೋನಾ ವಾರಿಯರ್ಸ್‌ಗೆ ಹೀಗಾದ್ರೆ, ಸಾಮಾನ್ಯರ ಪಾಡೇನು..?

Suvarna News   | Asianet News
Published : Jul 16, 2020, 03:26 PM IST

ಬೆಂಗಳೂರಿನಲ್ಲಿ 8 ಉಸ್ತುವಾರಿ ದಿಕ್ಪಾಲಕರು, ಏಳು ಸಚಿವರು, 28 ಶಾಸಕರು 198 ಕಾರ್ಪೊರೇಟರ್‌ಗಳು ಹಾಗೂ ಸಾವಿರಾರು ಅಧಿಕಾರಿಗಳಿದ್ದರೂ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ನಲುಗಿ ಹೋಗಿದೆ. ಜೀವ ಉಳಿಸಿ ಅಂತಾ ಬೇಡಿಕೊಂಡರೂ ಆ ಅಧಿಕಾರಿಯ ಜೀವ ಉಳಿಸಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.16): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿಗೆ ಕೊರೋನಾ ವಾರಿಯರ್ಸ್ ಜೀವವನ್ನೇ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂತದ್ದರಲ್ಲಿ ಸಾಮಾನ್ಯ ಜನರ ಪಾಡೇನು ಎನ್ನುವ ಪ್ರಶ್ನೆ ಶುರುವಾಗಿದೆ.

ಬೆಂಗಳೂರಿನಲ್ಲಿ 8 ಉಸ್ತುವಾರಿ ದಿಕ್ಪಾಲಕರು, ಏಳು ಸಚಿವರು, 28 ಶಾಸಕರು 198 ಕಾರ್ಪೊರೇಟರ್‌ಗಳು ಹಾಗೂ ಸಾವಿರಾರು ಅಧಿಕಾರಿಗಳಿದ್ದರೂ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ನಲುಗಿ ಹೋಗಿದೆ. ಜೀವ ಉಳಿಸಿ ಅಂತಾ ಬೇಡಿಕೊಂಡರೂ ಆ ಅಧಿಕಾರಿಯ ಜೀವ ಉಳಿಸಲು ಬಿಬಿಎಂಪಿಗೆ ಸಾಧ್ಯವಾಗಲಿಲ್ಲ.

ಕ್ವಾರಂಟೈನ್ ಕೇಂದ್ರದಲ್ಲಿ ಸುಮಾರು ಒಂದುವರೆ ತಿಂಗಳುಗಳ ಕಾಲ ಕರ್ತವ್ಯ ನಿರ್ವಹಿಸಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಅಲೆದು ಅಲೆದು BBMP ವರ್ಕ್ ಇನ್ಸ್‌ಪೆಕ್ಟರ್ ಕೊನೆಯುಸಿರೆಳೆದಿದ್ದರು. ಈ ಕುರಿತಾದ ಬೆಳಕು ಚೆಲ್ಲುವ ರಿಪೋರ್ಟ್ ಇಲ್ಲಿದೆ ನೋಡಿ
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!