4.5 ಲಕ್ಷ ಜನರಿಗೆ NBF ನಿಂದ ನೆರವಿನ ಹಸ್ತ; 24 ಕೋಟಿ ರೂ ಮೌಲ್ಯದ ಆಹಾರ ವಿತರಣೆ

4.5 ಲಕ್ಷ ಜನರಿಗೆ NBF ನಿಂದ ನೆರವಿನ ಹಸ್ತ; 24 ಕೋಟಿ ರೂ ಮೌಲ್ಯದ ಆಹಾರ ವಿತರಣೆ

Published : May 27, 2020, 10:41 AM ISTUpdated : May 27, 2020, 10:54 AM IST

ನಮ್ಮ ಬೆಂಗಳೂರು ಫೌಂಡೇಶನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಮಾರ್ಚ್ 24 ರಿಂದ ಮೇ 20 ರವರೆಗೆ ಒಟ್ಟು 4.50 ಲಕ್ಷ ಲಾಕ್‌ಡೌನ್ ನಿರಾಶ್ರಿತರಿಗೆ, ಬಡವರಿಗೆ ದುರ್ಬಲರಿಗೆ ಆಹಾರ ಪೊಟ್ಟಣ, ದಿನಸಿ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಿವೆ. 

ಬೆಂಗಳೂರು (ಮೇ. 27): ನಮ್ಮ ಬೆಂಗಳೂರು ಫೌಂಡೇಶನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಮಾರ್ಚ್ 24 ರಿಂದ ಮೇ 20 ರವರೆಗೆ ಒಟ್ಟು 4.50 ಲಕ್ಷ ಲಾಕ್‌ಡೌನ್ ನಿರಾಶ್ರಿತರಿಗೆ, ಬಡವರಿಗೆ ದುರ್ಬಲರಿಗೆ ಆಹಾರ ಪೊಟ್ಟಣ, ದಿನಸಿ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಿವೆ. 

ಯಲಹಂಕ, ಹೆಬ್ಬಾಳ, ಕೋರಮಂಗಲ, ವೈಯಾಲಿ ಕಾವಲ್ , ಮಲ್ಲೇಶ್ವರಂ, ಜಯನಗರ, ಜೆಪಿ ನಗರ, ಸೇರಿದಂತೆ ಬೆಂಗಳೂರಿನಾದ್ಯಂತ ಲಾಕ್‌ಡೌನ್ ನಿರಾಶ್ರಿತರಿಗೆ ಆಹಾರ ಒದಗಿಸಲಾಗಿದೆ. ಸದ್ಯ ಲಾಕ್‌ಡೌನ್ 4.0 ಇದ್ದು ಜನರಿಗೆ ಆಹಾರ ಸಮಸ್ಯೆ ಜೊತೆ ಬೇರೆ ಸಮಸ್ಯೆಗಳು ಎದುರಾದರೆ ಬಟ್ಟೆ ಮತ್ತಿತರ ಅಗತ್ಯ ವಸ್ತುಗಳನ್ನು ಪೂರೈಸುವ ಚಿಂತನೆ ನಡೆಸಲಾಗುತ್ತಿದೆ ಎಂದು ನಮ್ಮ ಬೆಂಗಳೂರು ಫೌಂಡೇಶನ್ ತಿಳಿಸಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!