4.5 ಲಕ್ಷ ಜನರಿಗೆ NBF ನಿಂದ ನೆರವಿನ ಹಸ್ತ; 24 ಕೋಟಿ ರೂ ಮೌಲ್ಯದ ಆಹಾರ ವಿತರಣೆ

4.5 ಲಕ್ಷ ಜನರಿಗೆ NBF ನಿಂದ ನೆರವಿನ ಹಸ್ತ; 24 ಕೋಟಿ ರೂ ಮೌಲ್ಯದ ಆಹಾರ ವಿತರಣೆ

Published : May 27, 2020, 10:41 AM ISTUpdated : May 27, 2020, 10:54 AM IST

ನಮ್ಮ ಬೆಂಗಳೂರು ಫೌಂಡೇಶನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಮಾರ್ಚ್ 24 ರಿಂದ ಮೇ 20 ರವರೆಗೆ ಒಟ್ಟು 4.50 ಲಕ್ಷ ಲಾಕ್‌ಡೌನ್ ನಿರಾಶ್ರಿತರಿಗೆ, ಬಡವರಿಗೆ ದುರ್ಬಲರಿಗೆ ಆಹಾರ ಪೊಟ್ಟಣ, ದಿನಸಿ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಿವೆ. 

ಬೆಂಗಳೂರು (ಮೇ. 27): ನಮ್ಮ ಬೆಂಗಳೂರು ಫೌಂಡೇಶನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಮಾರ್ಚ್ 24 ರಿಂದ ಮೇ 20 ರವರೆಗೆ ಒಟ್ಟು 4.50 ಲಕ್ಷ ಲಾಕ್‌ಡೌನ್ ನಿರಾಶ್ರಿತರಿಗೆ, ಬಡವರಿಗೆ ದುರ್ಬಲರಿಗೆ ಆಹಾರ ಪೊಟ್ಟಣ, ದಿನಸಿ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಿವೆ. 

ಯಲಹಂಕ, ಹೆಬ್ಬಾಳ, ಕೋರಮಂಗಲ, ವೈಯಾಲಿ ಕಾವಲ್ , ಮಲ್ಲೇಶ್ವರಂ, ಜಯನಗರ, ಜೆಪಿ ನಗರ, ಸೇರಿದಂತೆ ಬೆಂಗಳೂರಿನಾದ್ಯಂತ ಲಾಕ್‌ಡೌನ್ ನಿರಾಶ್ರಿತರಿಗೆ ಆಹಾರ ಒದಗಿಸಲಾಗಿದೆ. ಸದ್ಯ ಲಾಕ್‌ಡೌನ್ 4.0 ಇದ್ದು ಜನರಿಗೆ ಆಹಾರ ಸಮಸ್ಯೆ ಜೊತೆ ಬೇರೆ ಸಮಸ್ಯೆಗಳು ಎದುರಾದರೆ ಬಟ್ಟೆ ಮತ್ತಿತರ ಅಗತ್ಯ ವಸ್ತುಗಳನ್ನು ಪೂರೈಸುವ ಚಿಂತನೆ ನಡೆಸಲಾಗುತ್ತಿದೆ ಎಂದು ನಮ್ಮ ಬೆಂಗಳೂರು ಫೌಂಡೇಶನ್ ತಿಳಿಸಿದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!