ಜೂನ್, ಜುಲೈ ಆಯ್ತು, ಈಗ ಆಗಸ್ಟ್‌ಗೆ ಮುಂದೂಡಿಕೆಯಾದ ಅನ್ನಭಾಗ್ಯ ಯೋಜನೆ

ಜೂನ್, ಜುಲೈ ಆಯ್ತು, ಈಗ ಆಗಸ್ಟ್‌ಗೆ ಮುಂದೂಡಿಕೆಯಾದ ಅನ್ನಭಾಗ್ಯ ಯೋಜನೆ

Published : Jun 22, 2023, 04:42 PM IST

ಜುಲೈ 1 ರಿಂದ ಅಕ್ಕಿ ಕೊಡೊಲ್ಲ. ಆದರೆ, ಆಗಸ್ಟ್ 1 ನೇ ತಾರೀಖಿಗಿಂತ ಮುಂಚಿತವಾಗೇ ಅಕ್ಕಿ‌ ಕೊಡಲು ಪ್ರಯತ್ನ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. 

ಬೆಂಗಳೂರು (ಜೂ.22): ರಾಜ್ಯದಲ್ಲಿ ಇನ್ನೂ ಅಕ್ಕಿ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಆದ್ದರಿಂದ ಜುಲೈ 1 ರಿಂದ ಅಕ್ಕಿ ಕೊಡೊಲ್ಲ. ಆದರೆ, ಆಗಸ್ಟ್ 1 ನೇ ತಾರೀಖಿಗಿಂತ ಮುಂಚಿತವಾಗೇ ಅಕ್ಕಿ‌ ಕೊಡಲು ಪ್ರಯತ್ನ ಮಾಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. 

ಈ ಕುರಿತು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಮೂಲಗಳಿಂದ ಅಕ್ಕಿ ಖರೀದಿಸುವ ಪ್ರಯತ್ನಗಳು ಮುಂದುವರಿದಿದೆ. NCCF, ನಾಫೆಡ್, ಕೇಂದ್ರೀಯ ಭಂಡಾರದಿಂದ ಅಕ್ಕಿ ಖರೀದಿ ಪ್ರಕ್ರಿಯೆ ನಡೆಯಿತ್ತಿದೆ. ನಮಗೆ ಟ್ರಾನ್ಸ್‌ಪೋರ್ಟ್‌ ಚಾರ್ಜ್‌ ಕೂಡ ಹೆಚ್ಚಾಗಲಿದೆ. ಇದೆಲ್ಲಾ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತೇವೆ. ಅಕ್ಕಿ ನೀಡದೆ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ನಾವು ದೆಹಲಿಗೆ ತೆರಳಿದ್ದೆವು. ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಭೇಟಿಗೆ ತೆರಳಿದ್ದೆನು. ಮೂರ್ನಾಲ್ಕು‌ ದಿನಗಳ ಕಾಲ ಭೇಟಿಗೆ ಪ್ರಯತ್ನಿಸಿದೆ. ಆದರೂ ಭೇಟಿಗೆ ಅವಕಾಶ ಕೊಡಲೇ ಇಲ್ಲ. ಬಡವರಿಗೆ ನೀಡುವ ಅಕ್ಕಿ ವಿಚಾರದಲ್ಲೂ ಕೇಂದ್ರ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more