ಬಿಜೆಪಿ ಕಾರ್ಯಕರ್ತನೇ ಆತ್ಮಹತ್ಯೆ, ಬಿಜೆಪಿ ಯಾರನ್ನು ಸಾಯಿಸುತ್ತೋ, ಯಾರನ್ನೋ ಉಳಿಸುತ್ತೋ, ಎಂದ ಕುಮಾರಸ್ವಾಮಿ!

ಬಿಜೆಪಿ ಕಾರ್ಯಕರ್ತನೇ ಆತ್ಮಹತ್ಯೆ, ಬಿಜೆಪಿ ಯಾರನ್ನು ಸಾಯಿಸುತ್ತೋ, ಯಾರನ್ನೋ ಉಳಿಸುತ್ತೋ, ಎಂದ ಕುಮಾರಸ್ವಾಮಿ!

Published : Apr 12, 2022, 08:50 PM IST

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಚಿವ ಕೆಎಸ್ ಈಶ್ವರಪ್ಪ ಅವರೇ ಕಾರಣ ಎನ್ನುವ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
 

ಬೆಂಗಳೂರು (ಏ. 12): ಗುತ್ತಿಗೆದಾರ ಸಂತೋಷ್ ಪಾಟೀಲ್  (contractor santosh Patil ) ಆತ್ಮಹತ್ಯೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ  (Former Chief Minister HD Kumaraswamy) ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರುವವರ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ಆತ್ಮಹತ್ಯೆಯಾಗಿದ್ದಾನೆ. 

ಬಿಜೆಪಿ ಪಕ್ಷದ ಕಾರ್ಯಕರ್ತನೇ ಮಂತ್ರಿ ವಿರುದ್ಧ ದೂರು ನೀಡಿದ್ದ. ಬಿಜೆಪಿ  (BJP) ಸರ್ಕಾರ ಯಾರನ್ನ ಸಾಯಿಸುತ್ತೋ, ಯಾರನ್ನು ಉಳಿಸತ್ತೋ? ಈ ಬಿಜೆಪಿ ಸರ್ಕಾರದ ಬಗ್ಗೆ ದೇವರಿಗೆ ಗೊತ್ತು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ರಾಮನಗರದಲ್ಲಿ ಹೇಳಿದ್ದಾರೆ. 

ಈಶ್ವರಪ್ಪರನ್ನ ಸಂಪುಟದಿಂದ ವಜಾಗೊಳಿಸಿ, ಒಳಗೆ ಹಾಕಿ: ಪ್ರಿಯಾಂಕ್ ಖರ್ಗೆ ಆಗ್ರಹ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್, ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನನ್ನ ತಮ್ಮನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರೇ ಕಾರಣ ಎಂದು ಸಂತೋಷ್ ಅವರ ಸಹೋದರ ಪ್ರಶಾಂತ್ ಪಾಟೀಲ್ ಆರೋಪಿಸಿದ್ದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more