ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

Suvarna News   | Asianet News
Published : Sep 14, 2021, 02:19 PM IST

ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು,  ಈ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಬಿಜೆಪಿ ಸರ್ಕಾರ  ಹಿಂದೂ ಧಾರ್ಮಿಕತೆ ರಕ್ಷಣೆ ಮಾಡುತ್ತೇವೆ ಎಂದಿದ್ದಾರೆ ಅವರೆ ಈ ರೀತಿ ಮಾಡುತ್ತಿದ್ದಾರೆ. 

ಒಂದು ಕಡೆ ಪ್ರತಿಭಟನೆ ಮಾಡುತ್ತಿರುವ ಹಿಂದೂ ಜಾಗರಣಾ ವೇದಿಕೆಯೂ ಬಿಜೆಪಿಯ ಅಂಗವೆ. ಆದರೆ ಬಿಜೆಪಿ ಸರ್ಕಾರವೇ ಈ ರೀತಿ ದೇಗುಲ ಒಡೆಯುತ್ತಿರುವುದು ತಪ್ಪು. ಸರ್ಕಾರ ಮನಸ್ಸು ಮಾಡಿದರೆ ನಿಲ್ಲಿಸಬಹುದು. ಆದ್ದರಿಂದ ಇನ್ನಾದರೂ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಹೇಳಿದರು. 
 

ಬೆಂಗಳೂರು (ಸೆ.14):  ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು,  ಈ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಬಿಜೆಪಿ ಸರ್ಕಾರ  ಹಿಂದೂ ಧಾರ್ಮಿಕತೆ ರಕ್ಷಣೆ ಮಾಡುತ್ತೇವೆ ಎಂದಿದ್ದಾರೆ ಅವರೆ ಈ ರೀತಿ ಮಾಡುತ್ತಿದ್ದಾರೆ. 

ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

ಒಂದು ಕಡೆ ಪ್ರತಿಭಟನೆ ಮಾಡುತ್ತಿರುವ ಹಿಂದೂ ಜಾಗರಣಾ ವೇದಿಕೆಯೂ ಬಿಜೆಪಿಯ ಅಂಗವೆ. ಆದರೆ ಬಿಜೆಪಿ ಸರ್ಕಾರವೇ ಈ ರೀತಿ ದೇಗುಲ ಒಡೆಯುತ್ತಿರುವುದು ತಪ್ಪು. ಸರ್ಕಾರ ಮನಸ್ಸು ಮಾಡಿದರೆ ನಿಲ್ಲಿಸಬಹುದು. ಆದ್ದರಿಂದ ಇನ್ನಾದರೂ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಹೇಳಿದರು. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?