Mysuru: ಬಿಎಸ್‌ವೈರಿಂದ ಶ್ರೀ ಕಾರ್ಯಸಿದ್ಧಿ ಹನುಮಾನ್‌ ದೇವಾಲಯ ಉದ್ಘಾಟನೆ

Mysuru: ಬಿಎಸ್‌ವೈರಿಂದ ಶ್ರೀ ಕಾರ್ಯಸಿದ್ಧಿ ಹನುಮಾನ್‌ ದೇವಾಲಯ ಉದ್ಘಾಟನೆ

Suvarna News   | Asianet News
Published : Dec 19, 2021, 10:23 AM IST

ಮೈಸೂರಿನ Mysuru) ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನೂತನವಾಗಿ ಕಲ್ಲಿನಲ್ಲಿ ನಿರ್ಮಿಸಿರುವ ಶ್ರೀ ಕಾರ್ಯಸಿದ್ಧಿ ಹನುಮಾನ್‌ (Hanuman Temple)  ದೇವಾಲಯವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಉದ್ಘಾಟಿಸಿದರು.

ಮೈಸೂರು (ಡಿ. 19): ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನೂತನವಾಗಿ ಕಲ್ಲಿನಲ್ಲಿ ನಿರ್ಮಿಸಿರುವ ಶ್ರೀ ಕಾರ್ಯಸಿದ್ಧಿ ಹನುಮಾನ್‌ (Hanuman Temple)  ದೇವಾಲಯವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಉದ್ಘಾಟಿಸಿದರು.

ಬಳಿಕ ದೇಗುಲದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿಯಡಿಯೂರಪ್ಪ ಭಾಗಿಯಾದರು. ಅಲ್ಲದೆ, ಆಶ್ರಮದಲ್ಲಿರುವ ಶ್ರೀ ಕಾಲಾಗ್ನಿಶಮನ ದತ್ತಾತ್ರೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀ ದತ್ತಾತ್ರೇಯ ಜಯಂತಿ ಅಂಗವಾಗಿ ಪವಮಾನ ಮತ್ತು ಶ್ರೀ ದತ್ತಾತ್ರೇಯ ವಜ್ರ ಮಂತ್ರ ಹೋಮ ಮತ್ತಿತರ ಪೂಜಾ ಕಾರ್ಯಕ್ರಮಗಳು ನಡೆಯಿತು.

ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕರಾದ ಎಸ್‌.ಎ. ರಾಮದಾಸ್‌, ಎಲ್‌. ನಾಗೇಂದ್ರ, ಎಂಡಿಎ ಅಧ್ಯಕ್ಷ ಎಚ್‌.ವಿ. ರಾಜೀವ್‌, ಮಾಜಿ ಸಚಿವ ಸಿ.ಎಚ್‌. ವಿಜಯಶಂಕರ್‌, ಉದ್ಯಮಿ ರಾಜೇಂದ್ರ, ಮೃದಾಲಯ ಪ್ರಾಧಿಕಾರ ಅಧ್ಯಕ್ಷ ಎಲ್‌.ಆರ್‌. ಮಹದೇವಸ್ವಾಮಿ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು. ಸಿದ್ದಲಿಂಗಸ್ವಾಮಿ, ಕಾಂಪೋಸ್ಟ್‌ ನಿಗಮದ ಅಧ್ಯಕ್ಷ ಎಸ್‌. ಮಹದೇವಯ್ಯ, ಖಾದಿ ಮಂಡಳಿ ಅಧ್ಯಕ್ಷ ಎನ್‌.ಆರ್‌. ಕೃಷ್ಣಪ್ಪಗೌಡ‚ ಮೊದಲಾದವರು ಇದ್ದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more