Mysuru: ಬಿಎಸ್‌ವೈರಿಂದ ಶ್ರೀ ಕಾರ್ಯಸಿದ್ಧಿ ಹನುಮಾನ್‌ ದೇವಾಲಯ ಉದ್ಘಾಟನೆ

Mysuru: ಬಿಎಸ್‌ವೈರಿಂದ ಶ್ರೀ ಕಾರ್ಯಸಿದ್ಧಿ ಹನುಮಾನ್‌ ದೇವಾಲಯ ಉದ್ಘಾಟನೆ

Suvarna News   | Asianet News
Published : Dec 19, 2021, 10:23 AM IST

ಮೈಸೂರಿನ Mysuru) ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನೂತನವಾಗಿ ಕಲ್ಲಿನಲ್ಲಿ ನಿರ್ಮಿಸಿರುವ ಶ್ರೀ ಕಾರ್ಯಸಿದ್ಧಿ ಹನುಮಾನ್‌ (Hanuman Temple)  ದೇವಾಲಯವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಉದ್ಘಾಟಿಸಿದರು.

ಮೈಸೂರು (ಡಿ. 19): ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನೂತನವಾಗಿ ಕಲ್ಲಿನಲ್ಲಿ ನಿರ್ಮಿಸಿರುವ ಶ್ರೀ ಕಾರ್ಯಸಿದ್ಧಿ ಹನುಮಾನ್‌ (Hanuman Temple)  ದೇವಾಲಯವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಉದ್ಘಾಟಿಸಿದರು.

ಬಳಿಕ ದೇಗುಲದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿಯಡಿಯೂರಪ್ಪ ಭಾಗಿಯಾದರು. ಅಲ್ಲದೆ, ಆಶ್ರಮದಲ್ಲಿರುವ ಶ್ರೀ ಕಾಲಾಗ್ನಿಶಮನ ದತ್ತಾತ್ರೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀ ದತ್ತಾತ್ರೇಯ ಜಯಂತಿ ಅಂಗವಾಗಿ ಪವಮಾನ ಮತ್ತು ಶ್ರೀ ದತ್ತಾತ್ರೇಯ ವಜ್ರ ಮಂತ್ರ ಹೋಮ ಮತ್ತಿತರ ಪೂಜಾ ಕಾರ್ಯಕ್ರಮಗಳು ನಡೆಯಿತು.

ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕರಾದ ಎಸ್‌.ಎ. ರಾಮದಾಸ್‌, ಎಲ್‌. ನಾಗೇಂದ್ರ, ಎಂಡಿಎ ಅಧ್ಯಕ್ಷ ಎಚ್‌.ವಿ. ರಾಜೀವ್‌, ಮಾಜಿ ಸಚಿವ ಸಿ.ಎಚ್‌. ವಿಜಯಶಂಕರ್‌, ಉದ್ಯಮಿ ರಾಜೇಂದ್ರ, ಮೃದಾಲಯ ಪ್ರಾಧಿಕಾರ ಅಧ್ಯಕ್ಷ ಎಲ್‌.ಆರ್‌. ಮಹದೇವಸ್ವಾಮಿ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು. ಸಿದ್ದಲಿಂಗಸ್ವಾಮಿ, ಕಾಂಪೋಸ್ಟ್‌ ನಿಗಮದ ಅಧ್ಯಕ್ಷ ಎಸ್‌. ಮಹದೇವಯ್ಯ, ಖಾದಿ ಮಂಡಳಿ ಅಧ್ಯಕ್ಷ ಎನ್‌.ಆರ್‌. ಕೃಷ್ಣಪ್ಪಗೌಡ‚ ಮೊದಲಾದವರು ಇದ್ದರು.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more