Mysuru: ಬಿಎಸ್‌ವೈರಿಂದ ಶ್ರೀ ಕಾರ್ಯಸಿದ್ಧಿ ಹನುಮಾನ್‌ ದೇವಾಲಯ ಉದ್ಘಾಟನೆ

Mysuru: ಬಿಎಸ್‌ವೈರಿಂದ ಶ್ರೀ ಕಾರ್ಯಸಿದ್ಧಿ ಹನುಮಾನ್‌ ದೇವಾಲಯ ಉದ್ಘಾಟನೆ

Published : Dec 19, 2021, 10:23 AM IST

ಮೈಸೂರಿನ Mysuru) ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನೂತನವಾಗಿ ಕಲ್ಲಿನಲ್ಲಿ ನಿರ್ಮಿಸಿರುವ ಶ್ರೀ ಕಾರ್ಯಸಿದ್ಧಿ ಹನುಮಾನ್‌ (Hanuman Temple)  ದೇವಾಲಯವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಉದ್ಘಾಟಿಸಿದರು.

ಮೈಸೂರು (ಡಿ. 19): ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನೂತನವಾಗಿ ಕಲ್ಲಿನಲ್ಲಿ ನಿರ್ಮಿಸಿರುವ ಶ್ರೀ ಕಾರ್ಯಸಿದ್ಧಿ ಹನುಮಾನ್‌ (Hanuman Temple)  ದೇವಾಲಯವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಉದ್ಘಾಟಿಸಿದರು.

ಬಳಿಕ ದೇಗುಲದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿಯಡಿಯೂರಪ್ಪ ಭಾಗಿಯಾದರು. ಅಲ್ಲದೆ, ಆಶ್ರಮದಲ್ಲಿರುವ ಶ್ರೀ ಕಾಲಾಗ್ನಿಶಮನ ದತ್ತಾತ್ರೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀ ದತ್ತಾತ್ರೇಯ ಜಯಂತಿ ಅಂಗವಾಗಿ ಪವಮಾನ ಮತ್ತು ಶ್ರೀ ದತ್ತಾತ್ರೇಯ ವಜ್ರ ಮಂತ್ರ ಹೋಮ ಮತ್ತಿತರ ಪೂಜಾ ಕಾರ್ಯಕ್ರಮಗಳು ನಡೆಯಿತು.

ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕರಾದ ಎಸ್‌.ಎ. ರಾಮದಾಸ್‌, ಎಲ್‌. ನಾಗೇಂದ್ರ, ಎಂಡಿಎ ಅಧ್ಯಕ್ಷ ಎಚ್‌.ವಿ. ರಾಜೀವ್‌, ಮಾಜಿ ಸಚಿವ ಸಿ.ಎಚ್‌. ವಿಜಯಶಂಕರ್‌, ಉದ್ಯಮಿ ರಾಜೇಂದ್ರ, ಮೃದಾಲಯ ಪ್ರಾಧಿಕಾರ ಅಧ್ಯಕ್ಷ ಎಲ್‌.ಆರ್‌. ಮಹದೇವಸ್ವಾಮಿ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು. ಸಿದ್ದಲಿಂಗಸ್ವಾಮಿ, ಕಾಂಪೋಸ್ಟ್‌ ನಿಗಮದ ಅಧ್ಯಕ್ಷ ಎಸ್‌. ಮಹದೇವಯ್ಯ, ಖಾದಿ ಮಂಡಳಿ ಅಧ್ಯಕ್ಷ ಎನ್‌.ಆರ್‌. ಕೃಷ್ಣಪ್ಪಗೌಡ‚ ಮೊದಲಾದವರು ಇದ್ದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more