ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Published : Jun 23, 2020, 03:02 PM IST

ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ಬೆಂಗಳೂರು (ಜೂ. 23): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಪಕ್ಕಾ ವ್ಯಾಪಿಸಿದೆ. ರಾಜ್ಯದ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸೋಂಕು ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ರಾಜ್ಯದಲ್ಲಿ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಮಾಡಬೇಕೆಂದು ವಿರೋಧ ಪಕ್ಷದ ನಾಯಕರು, ಎಚ್‌ಡಿ ಕುಮಾರಸ್ವಾಮಿಯವರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹಾಗಾದರೆ ಮತ್ತೆ ಲಾಕ್‌ಡೌನ್ ಮಾಡಲು ಸರ್ಕಾರ ಮುಂದಾಗುತ್ತಾ? ಇಲ್ಲಿದೆ ಹೆಚ್ಚಿನ ಮಾಹಿತಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!