ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Published : Jun 23, 2020, 03:02 PM IST

ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ಬೆಂಗಳೂರು (ಜೂ. 23): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಪಕ್ಕಾ ವ್ಯಾಪಿಸಿದೆ. ರಾಜ್ಯದ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸೋಂಕು ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ರಾಜ್ಯದಲ್ಲಿ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಮಾಡಬೇಕೆಂದು ವಿರೋಧ ಪಕ್ಷದ ನಾಯಕರು, ಎಚ್‌ಡಿ ಕುಮಾರಸ್ವಾಮಿಯವರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹಾಗಾದರೆ ಮತ್ತೆ ಲಾಕ್‌ಡೌನ್ ಮಾಡಲು ಸರ್ಕಾರ ಮುಂದಾಗುತ್ತಾ? ಇಲ್ಲಿದೆ ಹೆಚ್ಚಿನ ಮಾಹಿತಿ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?