ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Published : Jun 23, 2020, 03:02 PM IST

ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ಬೆಂಗಳೂರು (ಜೂ. 23): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಪಕ್ಕಾ ವ್ಯಾಪಿಸಿದೆ. ರಾಜ್ಯದ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸೋಂಕು ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ರಾಜ್ಯದಲ್ಲಿ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಮಾಡಬೇಕೆಂದು ವಿರೋಧ ಪಕ್ಷದ ನಾಯಕರು, ಎಚ್‌ಡಿ ಕುಮಾರಸ್ವಾಮಿಯವರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹಾಗಾದರೆ ಮತ್ತೆ ಲಾಕ್‌ಡೌನ್ ಮಾಡಲು ಸರ್ಕಾರ ಮುಂದಾಗುತ್ತಾ? ಇಲ್ಲಿದೆ ಹೆಚ್ಚಿನ ಮಾಹಿತಿ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!