ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Published : Jun 23, 2020, 03:02 PM IST

ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ಬೆಂಗಳೂರು (ಜೂ. 23): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಪಕ್ಕಾ ವ್ಯಾಪಿಸಿದೆ. ರಾಜ್ಯದ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸೋಂಕು ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ರಾಜ್ಯದಲ್ಲಿ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಮಾಡಬೇಕೆಂದು ವಿರೋಧ ಪಕ್ಷದ ನಾಯಕರು, ಎಚ್‌ಡಿ ಕುಮಾರಸ್ವಾಮಿಯವರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹಾಗಾದರೆ ಮತ್ತೆ ಲಾಕ್‌ಡೌನ್ ಮಾಡಲು ಸರ್ಕಾರ ಮುಂದಾಗುತ್ತಾ? ಇಲ್ಲಿದೆ ಹೆಚ್ಚಿನ ಮಾಹಿತಿ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!