ಏರ್‌ ಶೋದಲ್ಲಿ ಕನ್ನಡ ಮಾಯ, ಜಾಲತಾಣಗಳಲ್ಲಿ ಕನ್ನಡಿಗರ ಆಕ್ರೋಶ

ಏರ್‌ ಶೋದಲ್ಲಿ ಕನ್ನಡ ಮಾಯ, ಜಾಲತಾಣಗಳಲ್ಲಿ ಕನ್ನಡಿಗರ ಆಕ್ರೋಶ

Published : Feb 04, 2021, 10:13 AM ISTUpdated : Feb 04, 2021, 10:43 AM IST

ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ವಿಶ್ವದ ಮೊದಲ ಹೈಬ್ರೀಡ್ ವೈಮಾನಿಕ ಪ್ರದರ್ಶನದಲ್ಲಿ ಕನ್ನಡ ಮಾಯವಾಗಿದೆ. ಇದಕ್ಕೆ ಎಚ್‌ಡಿಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. 
 

ಬೆಂಗಳೂರು (ಫೆ. 04): ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ವಿಶ್ವದ ಮೊದಲ ಹೈಬ್ರೀಡ್ ವೈಮಾನಿಕ ಪ್ರದರ್ಶನದಲ್ಲಿ ಕನ್ನಡ ಮಾಯವಾಗಿದೆ. ಇದಕ್ಕೆ ಎಚ್‌ಡಿಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. 

'ಇತ್ತೀಚಿಗೆ ಭದ್ರಾವತಿಯಲ್ಲಿ ಅಮಿತ್‌ ಶಾ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಇದೀಗ ಬೆಂಗಳೂರು ಏರ್‌ ಶೋದಲ್ಲಿ ಇಂಗ್ಲೀಷ್ ಹಾಗೂ ಹಿಂದಿ ಭಾಷೆಯ ಫಲಕ ಮಾತ್ರ ರಾರಾಜಿಸುತ್ತಿದೆ. ಇದು ಅತ್ಯಂತ ನೋವಿನ ಸಂಗತಿ' ಎಂದು ಎಚ್‌ಡಿಕೆ ಹೇಳಿದ್ಧಾರೆ.  

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!