ಮೈಸೂರು: IAS ಅಧಿಕಾರಿಗಳ ಕಿತ್ತಾಟಕ್ಕೆ ಶಾಸಕ, ಸಂಸದರೇ ಕಾರಣ: ಸಿದ್ದರಾಮಯ್ಯ

ಮೈಸೂರು: IAS ಅಧಿಕಾರಿಗಳ ಕಿತ್ತಾಟಕ್ಕೆ ಶಾಸಕ, ಸಂಸದರೇ ಕಾರಣ: ಸಿದ್ದರಾಮಯ್ಯ

Published : Jun 08, 2021, 05:29 PM ISTUpdated : Jun 08, 2021, 05:32 PM IST

ಡೀಸಿ ಸಿಂಧೂರಿ-  ಆಯುಕ್ತೆ ಶಿಲ್ಪಾ ನಾಗ್ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ಧಾರೆ. ಇಬ್ಬರು ಅಧಿಕಾರಿಗಳ ಕಿತ್ತಾಟಕ್ಕೆ ಬಿಜೆಪಿ, ಶಾಸಕ, ಸಂಸದರೇ ಕಾರಣ ಎಂದು ವಿಪಕ್ಷ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಜೂ. 08): ಡೀಸಿ - ಆಯುಕ್ತೆ ಶಿಲ್ಪಾ ನಾಗ್ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ಧಾರೆ. ಇಬ್ಬರು ಅಧಿಕಾರಿಗಳ ಕಿತ್ತಾಟಕ್ಕೆ ಬಿಜೆಪಿ, ಶಾಸಕ, ಸಂಸದರೇ ಕಾರಣ ಎಂದು ವಿಪಕ್ಷ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

 

'ಜೆಡಿಎಸ್ ಶಾಸಕ ಸಾರಾ ಮಹೇಶ್ ಕೂಡಾ ಇದಕ್ಕೆ ಕಾರಣ.  ಇತ್ತ ಸಿಂಧೂರಿ ಪರ ಮಾತಾಡಿ ಅವರನ್ನೂ ಎತ್ತಿಕಟ್ಟೋದು. ಅತ್ತ ಶಿಲ್ಪಾನಾಗ್ ಪರ ಮಾತಾಡಿ ಅವರನ್ನೂ ಎತ್ತಿ ಕಟ್ಟೋದು ಮಾಡುತ್ತಿದ್ದರು' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!