Jan 26, 2022, 5:46 PM IST
ಬೆಂಗಳೂರು (ಜ. 26): 8-10 ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡ ಬರುತ್ತಿದೆ. ಆದರೆ ಯಾವುದು ಎಂದು ಇನ್ನೂ ನಿರ್ಧರಿಸಿಲ್ಲ. ಹೈಕಮಾಂಡ್ ನಿರ್ಧಾರ ಮಾಡುತ್ತದೆ' ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ಧಾರೆ.
ಕೊಪ್ಪಳ, ಬದಾಮಿ, ಚಾಮರಾಜಪೇಟೆ, ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲುವಂತೆ ಒತ್ತಡ ಬರುತ್ತಿದೆ. ಚಾಮುಂಡೇಶ್ವರಿಯಿಂದ ನಿಲ್ಲಬಾರದು ಅಂದುಕೊಂಡಿದ್ದೇನೆ' ಎಂದಿದ್ದಾರೆ.