Belagavi Assembly Session: ಪುನೀತ್ ರಾಜ್‌ಕುಮಾರ್ ನೆನಪನ್ನು ಮೆಲುಕು ಹಾಕಿದ ಸಿದ್ದರಾಮಯ್ಯ

Belagavi Assembly Session: ಪುನೀತ್ ರಾಜ್‌ಕುಮಾರ್ ನೆನಪನ್ನು ಮೆಲುಕು ಹಾಕಿದ ಸಿದ್ದರಾಮಯ್ಯ

Published : Dec 13, 2021, 05:12 PM IST

ಕುಂದಾನಗರಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ನಾನು ಮೈಸೂರಿನಲ್ಲಿ ಥಿಯೇಟರ್‌ಗೆ ಹೋದವನಲ್ಲ. ಆದರೆ ಪುನೀತ್ ಹೇಳಿದ್ರು ಅಂತ ಚಿತ್ರಮಂದಿರಕ್ಕೆ ಹೋಗಿ ರಾಜಕುಮಾರ ಸಿನಿಮಾವನ್ನು ನೋಡಿದೆ. 

ಬೆಳಗಾವಿ (ಡಿ.13): ಕುಂದಾನಗರಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರನ್ನು ನೆನಪಿಸಿಕೊಂಡಿದ್ದಾರೆ. ನಾನು ಮೈಸೂರಿನಲ್ಲಿ ಥಿಯೇಟರ್‌ಗೆ ಹೋದವನಲ್ಲ. ಆದರೆ ಪುನೀತ್ ಹೇಳಿದ್ರು ಅಂತ ಚಿತ್ರಮಂದಿರಕ್ಕೆ ಹೋಗಿ 'ರಾಜಕುಮಾರ' (Rajakumara) ಸಿನಿಮಾವನ್ನು ನೋಡಿದೆ. ಅಪ್ಪು ನನ್ನನ್ನು ಯಾವಾಗಲು ಮಾಮ ಎಂದು ಕರೆಯುತ್ತಿದ್ದರು. 

Bill Against Love Jihad: ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

ಪುನೀತ್ ಬಹಳ ಅದ್ಭುತವಾಗಿ ನಟನೆ ಮಾಡುತ್ತಿದ್ದ ವ್ಯಕ್ತಿ. ಅದು ಅವರಿಗೆ ಚಿಕ್ಕವಯಸ್ಸಿನಲ್ಲೇ ರಕ್ತಗತವಾಗಿ ಬಂದಿತ್ತು. ಇದೆಲ್ಲದಿಕ್ಕಿಂತ  ಮುಖ್ಯವಾಗಿ ಅಪ್ಪು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದರು. ಸರ್ಕಾರದ ಅನೇಕ ಇಲಾಖೆಗಳಿಗೆ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ. ತಂದೆಯ ಎಲ್ಲಾ ಗುಣಗಳನ್ನು ಅಳವಡಿಸಿಕೊಂಡ ವ್ಯಕ್ತಿಯನ್ನು ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲ ಸಮಾಜ ಕೂಡ ಅಂತಹ ಅಪರೂಪದ ವ್ಯಕ್ತಿಯನ್ನು ಕಳೆದುಕೊಂಡಿದೆ ಎಂದು ಸಿದ್ದರಾಮಯ್ಯ ಪುನೀತ್ ನೆನಪನ್ನು ಮೆಲುಕು ಹಾಕಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more