Belagavi Assembly Session: ಪುನೀತ್ ರಾಜ್‌ಕುಮಾರ್ ನೆನಪನ್ನು ಮೆಲುಕು ಹಾಕಿದ ಸಿದ್ದರಾಮಯ್ಯ

Belagavi Assembly Session: ಪುನೀತ್ ರಾಜ್‌ಕುಮಾರ್ ನೆನಪನ್ನು ಮೆಲುಕು ಹಾಕಿದ ಸಿದ್ದರಾಮಯ್ಯ

Published : Dec 13, 2021, 05:12 PM IST

ಕುಂದಾನಗರಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ನಾನು ಮೈಸೂರಿನಲ್ಲಿ ಥಿಯೇಟರ್‌ಗೆ ಹೋದವನಲ್ಲ. ಆದರೆ ಪುನೀತ್ ಹೇಳಿದ್ರು ಅಂತ ಚಿತ್ರಮಂದಿರಕ್ಕೆ ಹೋಗಿ ರಾಜಕುಮಾರ ಸಿನಿಮಾವನ್ನು ನೋಡಿದೆ. 

ಬೆಳಗಾವಿ (ಡಿ.13): ಕುಂದಾನಗರಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರನ್ನು ನೆನಪಿಸಿಕೊಂಡಿದ್ದಾರೆ. ನಾನು ಮೈಸೂರಿನಲ್ಲಿ ಥಿಯೇಟರ್‌ಗೆ ಹೋದವನಲ್ಲ. ಆದರೆ ಪುನೀತ್ ಹೇಳಿದ್ರು ಅಂತ ಚಿತ್ರಮಂದಿರಕ್ಕೆ ಹೋಗಿ 'ರಾಜಕುಮಾರ' (Rajakumara) ಸಿನಿಮಾವನ್ನು ನೋಡಿದೆ. ಅಪ್ಪು ನನ್ನನ್ನು ಯಾವಾಗಲು ಮಾಮ ಎಂದು ಕರೆಯುತ್ತಿದ್ದರು. 

Bill Against Love Jihad: ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

ಪುನೀತ್ ಬಹಳ ಅದ್ಭುತವಾಗಿ ನಟನೆ ಮಾಡುತ್ತಿದ್ದ ವ್ಯಕ್ತಿ. ಅದು ಅವರಿಗೆ ಚಿಕ್ಕವಯಸ್ಸಿನಲ್ಲೇ ರಕ್ತಗತವಾಗಿ ಬಂದಿತ್ತು. ಇದೆಲ್ಲದಿಕ್ಕಿಂತ  ಮುಖ್ಯವಾಗಿ ಅಪ್ಪು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದರು. ಸರ್ಕಾರದ ಅನೇಕ ಇಲಾಖೆಗಳಿಗೆ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ. ತಂದೆಯ ಎಲ್ಲಾ ಗುಣಗಳನ್ನು ಅಳವಡಿಸಿಕೊಂಡ ವ್ಯಕ್ತಿಯನ್ನು ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲ ಸಮಾಜ ಕೂಡ ಅಂತಹ ಅಪರೂಪದ ವ್ಯಕ್ತಿಯನ್ನು ಕಳೆದುಕೊಂಡಿದೆ ಎಂದು ಸಿದ್ದರಾಮಯ್ಯ ಪುನೀತ್ ನೆನಪನ್ನು ಮೆಲುಕು ಹಾಕಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more